Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM

ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಹೈಕೋರ್ಟ್ ಐಡಿಯಾ: ಹೊಸ ಕಾನೂನು ತರುವ ಮುನ್ನ ‘ವ್ಯಾಜ್ಯ ಪ್ರಭಾವ’ ಅಳೆಯಲು ಸಲಹೆ!

23/04/2026 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೋಸ್ಟ್ ವಾಂಟೆಂಡ್ 6 ನಕ್ಸಲ್ ಶರಣಾಗತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಹೇಳಿದ್ದೇನು.?
KARNATAKA

‘ಮೋಸ್ಟ್ ವಾಂಟೆಂಡ್ 6 ನಕ್ಸಲ್ ಶರಣಾಗತಿ’ ಬಗ್ಗೆ ‘ಸಿಎಂ ಸಿದ್ಧರಾಮಯ್ಯ’ ಹೇಳಿದ್ದೇನು.?

By kannadanewsnow0908/01/2025 8:12 PM

ಬೆಂಗಳೂರು: ಇಂದು ಕರ್ನಾಟಕ, ಕೇರಳ ರಾಜ್ಯಕ್ಕೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಈ ಬಳಿಕ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ.

6 ನಕ್ಸಲರು ಶರಣಾಗತಿಯ ಬಳಿಕ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮಾತಿನ ಹೈಲೈಟ್ಸ್ ಈ ಕೆಳಗಿನಂತಿದೆ.

• ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ.
• ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು.
• ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.
• ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ.
• ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ.
• ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ.
• ಶಸ್ತ್ರಾಸ್ತ್ರ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲಿ, ಸಂವಿಧಾನದಲ್ಲಿ‌ ಅವಕಾಶವಿಲ್ಲ.
• ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ.
• ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ.
• ಬಡವರ ಹಕ್ಕುಗಳ ರಕ್ಷಣೆಗಾಗಿ ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆ ಉದ್ದೇಶ ಇದೇ ಆಗಿದೆ. ಗೌರವಯುತವಾಗಿ ಬಡವರು ಬದುಕಲು ಅವಕಾಶ ಇದರಿಂದ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ.
• ನಕ್ಸಲಿಸಂ ರಹಿತವಾದ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ಬಹಿರಂಗವಾಗಿ ಹೇಳಿದ್ದೆ. ನಿಮಮ್ಮನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ.
• ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ.

BREAKING: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: BMTC ದೈನಿಕ, ಮಾಸಿಕ ‘ಪಾಸ್ ದರ’ ಹೆಚ್ಚಳ, ನಾಳೆಯಿಂದಲೇ ಜಾರಿ | BMTC Bus Pass

ಭರ್ತಿಯಾದ ಬಯಲು ಸೀಮೆಯ ಜೀವನಾಡಿ ‘ವಿವಿ ಸಾಗರ’ ಅಣೆಕಟ್ಟು: ಬಾಗಿನ ಅರ್ಪಣೆಗೆ ಸಿಎಂ, ಡಿಸಿಎಂಗೆ ಆಹ್ವಾನ

Share. Facebook Twitter LinkedIn WhatsApp Email

Related Posts

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM3 Mins Read

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM2 Mins Read

ರಾಜ್ಯದ ಸರ್ಕಾರಿ `ಪಾಲಿಟೆಕ್ನಿಕ್ ಉಪನ್ಯಾಸಕರಿಗೆ’ ಭರ್ಜರಿ ಗುಡ್ ನ್ಯೂಸ್ : `ಪದೋನ್ನತಿ’ ನೀಡಿ ಸರ್ಕಾರ ಮಹತ್ವದ ಆದೇಶ

23/04/2026 8:12 AM1 Min Read
Recent News

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

23/04/2026 8:35 AM

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM

ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಹೈಕೋರ್ಟ್ ಐಡಿಯಾ: ಹೊಸ ಕಾನೂನು ತರುವ ಮುನ್ನ ‘ವ್ಯಾಜ್ಯ ಪ್ರಭಾವ’ ಅಳೆಯಲು ಸಲಹೆ!

23/04/2026 8:20 AM

ರಾಜ್ಯದ ಸರ್ಕಾರಿ `ಪಾಲಿಟೆಕ್ನಿಕ್ ಉಪನ್ಯಾಸಕರಿಗೆ’ ಭರ್ಜರಿ ಗುಡ್ ನ್ಯೂಸ್ : `ಪದೋನ್ನತಿ’ ನೀಡಿ ಸರ್ಕಾರ ಮಹತ್ವದ ಆದೇಶ

23/04/2026 8:12 AM
State News
KARNATAKA

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ : ಆರೋಗ್ಯ ರಕ್ಷಣೆಗಾಗಿ`ಆರೋಗ್ಯ ವಿಮಾ ಯೋಜನೆ’ ಜಾರಿ.!

By kannadanewsnow5723/04/2026 8:35 AM KARNATAKA 3 Mins Read

ಧೂಳು, ಗಲೀಜಿನಲ್ಲೇ ಕೆಲಸ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕಾಗಿ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭ ಬರುವ ಕಾರಣ ಒಂದು ಅದ್ಭುತ…

ಗಮನಿಸಿ : ಒಂದೇ ಮೊಬೈಲ್ ಸಂಖ್ಯೆಗೆ ಎಷ್ಟು ಆಧಾರ್ ಕಾರ್ಡ್ ಲಿಂಕ್ ಮಾಡಬಹುದು? ತಿಳಿಯಿರಿ

23/04/2026 8:28 AM

ರಾಜ್ಯದ ಸರ್ಕಾರಿ `ಪಾಲಿಟೆಕ್ನಿಕ್ ಉಪನ್ಯಾಸಕರಿಗೆ’ ಭರ್ಜರಿ ಗುಡ್ ನ್ಯೂಸ್ : `ಪದೋನ್ನತಿ’ ನೀಡಿ ಸರ್ಕಾರ ಮಹತ್ವದ ಆದೇಶ

23/04/2026 8:12 AM

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: 2026-27ನೇ ಸಾಲಿಗೆ 2 ಜೊತೆ ಉಚಿತ ಸಮವಸ್ತ್ರ ವಿತರಣೆಗೆ ಸರ್ಕಾರ ಆದೇಶ

23/04/2026 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.