Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅನ್ಕೊಂಡವ್ರಿಗೆ ಸುವರ್ಣವಕಾಶ ; ‘ಪೋಸ್ಟ್ ಆಫೀಸ್ ಫ್ರಾಂಚೈಸಿ’ ಮೂಲಕ ಹಣ ಗಳಿಸಿ, ಬೇಗ ಅರ್ಜಿ ಸಲ್ಲಿಸಿ

07/07/2025 2:54 PM

BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?

07/07/2025 2:51 PM

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?
KARNATAKA

BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?

By kannadanewsnow0907/07/2025 2:51 PM

ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ, ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ.

ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.

ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM1 Min Read

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM3 Mins Read

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM1 Min Read
Recent News

ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅನ್ಕೊಂಡವ್ರಿಗೆ ಸುವರ್ಣವಕಾಶ ; ‘ಪೋಸ್ಟ್ ಆಫೀಸ್ ಫ್ರಾಂಚೈಸಿ’ ಮೂಲಕ ಹಣ ಗಳಿಸಿ, ಬೇಗ ಅರ್ಜಿ ಸಲ್ಲಿಸಿ

07/07/2025 2:54 PM

BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?

07/07/2025 2:51 PM

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM
State News
KARNATAKA

BIG NEWS: ‘ಹೃದಯಾಘಾತ’ದಿಂದ ಸರಣಿ ಸಾವು ಕೇಸ್: ಸರ್ಕಾರಕ್ಕೆ ‘ತಾಂತ್ರಿಕ ಸಲಹಾ ಸಮಿತಿ’ ಸಲ್ಲಿಸಿದ ವರದಿಯಲ್ಲಿ ಏನಿದೆ?

By kannadanewsnow0907/07/2025 2:51 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ…

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.