ಇಂದು ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಆಗಿದ್ದೇನು? ಇಲ್ಲಿದೆ BMRCL ಮಾಹಿತಿ

ಬೆಂಗಳೂರು: ಇಂದು ನಗರದ ಮೆಜೆಸ್ಟಿಕ್ ಬಳಿಯ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಆಯ ತಪ್ಪಿ ರೈಲು ಹಳಿಗಳ ಮೇಲೆ ಬಿದ್ದಿದ್ದನು. ಕೂಡಲೇ ತುರ್ತು ಸಂದೇಶದ ಬಟನ್ ಒತ್ತಿ, ರೈಲು ಹಳಿಗಳಲ್ಲಿನ ವಿದ್ಯುತ್ ಸ್ಥಗಿತಗೊಳಿಸಿ ಪ್ರಾಣಾಪಾಯದಿಂದ ಪಾರು ಮಾಡುವಂತೆ ಮಾಡಲಾಗಿತ್ತು. ಹಾಗಾದ್ರೇ ಇದರ ಬಗ್ಗೆ ಬಿಎಂಆರ್ ಸಿಎಲ್ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ … Continue reading ಇಂದು ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಆಗಿದ್ದೇನು? ಇಲ್ಲಿದೆ BMRCL ಮಾಹಿತಿ