BIGG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ‘ಸಣ್ಣ ಮಕ್ಕಳಲ್ಲಿ ಹೃದಯಾಘಾತ ‘ ಹೆಚ್ಚಳ : ಕಾರಣವೇನು ಗೊತ್ತಾ ? ಇಲ್ಲಿದೆ ಓದಿ | heart attack

ಮಂಗಳೂರು : ಕರ್ನಾಟಕದಲ್ಲಿ ಇತ್ತೀಚೆಗೆ ಸಣ್ಣ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಂಟಿನಾಕ ಗ್ರಾಮದ 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮೋಕ್ಷಿತ್ (7) ಎಂದು ಗುರುತಿಸಲಾಗಿದೆ. ಈತ ಕುಕ್ಕುಜಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಓದುತ್ತಿದ್ದ. ಶಾಲೆಗೆ ಬಂದಿದ್ದ ಬಾಲಕನಿಗೆ ಹಣೆ ಬಿಸಿಯಾಗಿತ್ತು. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಶಿಕ್ಷಕರು ಪೋಷಕರನ್ನು ಶಾಲೆಗೆ ಕರೆಸಿದರು. BIGG NEWS : ನ.8 ರಂದು ಚಂದ್ರಗ್ರಹಣ : … Continue reading BIGG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ‘ಸಣ್ಣ ಮಕ್ಕಳಲ್ಲಿ ಹೃದಯಾಘಾತ ‘ ಹೆಚ್ಚಳ : ಕಾರಣವೇನು ಗೊತ್ತಾ ? ಇಲ್ಲಿದೆ ಓದಿ | heart attack