Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM

ಅಲೋವೆರಾ ಜತೆಗೆ ಇದನ್ನ ಒಂದು ಚಿಟಿಕೆ ಬೆರೆಸಿ ಮುಖಕ್ಕೆ ಹಚ್ಚಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?

13/09/2025 10:06 PM

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಪಾಲಿಕೆ ವಲಯಗಳಿಗೆ ನಾಮಾಂಕಿತಗೊಳಿಸಿ ಸರ್ಕಾರ ಆದೇಶ

13/09/2025 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಸ್ಕಾರವೆಂದರೇನು.? ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ಸಂಸ್ಕಾರವೆಂದರೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0914/03/2025 10:43 AM

ಸಂಸ್ಕಾರವೆಂದರೇನು???

ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ.!

ರಾತ್ರಿಯಲ್ಲಾ ಗಂಡನ ಜೊತೆ ಇದ್ದರೂ ಹಗಲೊತ್ತು ಗ೦ಡ ಕಂಡೊಡನೆ ತಲೆ ಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ.!

ಎಷ್ಟೇ ಆಧುನಿಕತೆ ಬಂದರೂ ಹಣೆಯ ಮೇಲಿನ ಬೊಟ್ಟು ಸಂಸ್ಕಾರ.!

ಡಿಗ್ರಿ ಮೇಲೆ ಡಿಗ್ರಿ ಪಡೆದರು ಗುರು ಕಂಡೊಡನೆ ತೋರಿಸುವ ಭಯ ಭಕ್ತಿ ಸಂಸ್ಕಾರ.!

ಯಜಮಾನಿಕೆ ದೊಡ್ಡಸ್ತಿಕೆಯಲ್ಲಿದ್ದರೂ ಚಿಕ್ಕವರಿಗಾಗಿ ತೋರಿಸುವ ಪ್ರೀತಿ ವಿಶ್ವಾಸ ಕಳಕಳಿ ನಿಜವಾದ ಸಂಸ್ಕಾರ.!

ನಮ್ಮ ನಡವಳಿಕೆಯಲ್ಲಿರುವ ನಯ ವಿನಯ ನಾಜೂಕು ನಿಜವಾದ ಸಂಸ್ಕಾರ.!

ಓದು ಬರಹ ಉದ್ಯೋಗದ ಹೊರತಾಗಿಯೂ ಹೋರುವ ಆ ಜವಾಬ್ದಾರಿ ಸಂಸ್ಕಾರ.!

ಖಾಯಿಲೆ ಬಿದ್ದ ತಂದೆ ತಾಯಿಯ ಮಗುವಿನ ಹಾಗೆ ನೋಡಿಕೊಳ್ಳುವುದು ಸಂಸ್ಕಾರ.!

ಸದಾ ಕುಟುಂಬದ ಕಣ್ಣಾದ ತಾಯಿಯ ಬೇಕು ಬೇಡ ಕೇಳಿ ಈಡೇರಿಸುವುದು ಸಂಸ್ಕಾರ.!

ಮುದ್ದಿನ ಮಗ ಮಗಳು ತಪ್ಪು ಮಾಡಿದಾಗಮಾಡಿದಾಗ ಮ್ರುದು ಮಾತಿನಿಂದ ದಾರಿಗೆ ತರೋದು ಸಂಸ್ಕಾರ.!

ಅಡ್ಡ ದಾರಿ ತುಳಿತಾ ಇರೋ ಮಗಳಿಗೆ ಮಗನಿಗೆ ನಲ್ಮೆಯ ಮಾತುಗಳಿಂದ ಮನವೊಲಿಸುವುದು ಸಂಸ್ಕಾರ.!

ತನ್ನ ನೂರು ಕಷ್ಟಗಳ ಮಧ್ಯೆಯೂ ಸಹಾಯ ಬೇಡಿದೊಡನೇ ಸಹಾಯ ಮಾಡುವ ಗುಣವೇ ಸಂಸ್ಕಾರ.!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಸಣ್ಣ ಸಂಪಾದನೆಯಲ್ಲಿ ತನ್ನ ಇಷ್ಟ ನಿಷ್ಟ ಮರೆತು ನಿಮ್ಮನ್ನೊಪ್ಪಿ ಬ೦ದ ಗ೦ಡ ಅಥವಾ ಹೆ೦ಡತಿಯ ಉದಾರ ಗುಣವೇ ಸಂಸ್ಕಾರ.!

ಸಂಸ್ಕಾರ ಎಲ್ಲೆಲ್ಲೂ ಇದೇ..!
ಅಂಗಳದ ರಂಗೋಲಿಯಲ್ಲಿ
ಹುಶಾರಿಲ್ಲದೇ ಮಲಗಿದಾಗ ಏನಾಯಿತು ಎಂದು ಮರುಗುವವರ ಮನದಲ್ಲಿ….

ಈ ಎಲ್ಲಾ ಅಂಶಗಳು ಇರುವುದು ನಮ್ಮ ನಡವಳಿಕೆ ಹಾಗೂ ಗುಣ ಮಾತಿನ ನಡವಳಿಕೆಯೇ ನಿಜವಾದ ಸಂಸ್ಕಾರ…!

Share. Facebook Twitter LinkedIn WhatsApp Email

Related Posts

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM2 Mins Read

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಪಾಲಿಕೆ ವಲಯಗಳಿಗೆ ನಾಮಾಂಕಿತಗೊಳಿಸಿ ಸರ್ಕಾರ ಆದೇಶ

13/09/2025 9:54 PM2 Mins Read

ಸೆ.15ರಂದು ರಾಜ್ಯಾಧ್ಯಂತ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆಗೆ ಸರ್ಕಾರ ಆದೇಶ

13/09/2025 9:09 PM5 Mins Read
Recent News

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM

ಅಲೋವೆರಾ ಜತೆಗೆ ಇದನ್ನ ಒಂದು ಚಿಟಿಕೆ ಬೆರೆಸಿ ಮುಖಕ್ಕೆ ಹಚ್ಚಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?

13/09/2025 10:06 PM

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಪಾಲಿಕೆ ವಲಯಗಳಿಗೆ ನಾಮಾಂಕಿತಗೊಳಿಸಿ ಸರ್ಕಾರ ಆದೇಶ

13/09/2025 9:54 PM

ಸಿದ್ಧತೆ ಆರಂಭಿಸಿ, ವಿಶ್ವ ಶಕ್ತಿಗಳು ಪಾಕ್’ನಲ್ಲಿ ಒಟ್ಟುಗೂಡಲಿವೆ ; 2027ರ ‘SCO ಶೃಂಗಸಭೆ’ ಆಯೋಜಿಸುವುದಾಗಿ ‘ಷರೀಫ್’ ಘೋಷಣೆ

13/09/2025 9:41 PM
State News
KARNATAKA

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

By kannadanewsnow0913/09/2025 10:08 PM KARNATAKA 2 Mins Read

ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡಬೇಕು ಎನ್ನುವ ಹೋರಾಟ ತೀವ್ರಗೊಂಡಿದೆ. ಈ ಸಾಗರ ಜಿಲ್ಲಾ ಹೋರಾಟಕ್ಕೆ ಸೊರಬ ತಾಲ್ಲೂಕಿನ ದೂಗೂರು…

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಪಾಲಿಕೆ ವಲಯಗಳಿಗೆ ನಾಮಾಂಕಿತಗೊಳಿಸಿ ಸರ್ಕಾರ ಆದೇಶ

13/09/2025 9:54 PM

ಸೆ.15ರಂದು ರಾಜ್ಯಾಧ್ಯಂತ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆಗೆ ಸರ್ಕಾರ ಆದೇಶ

13/09/2025 9:09 PM

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

13/09/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.