ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದರ ಹಿಂದಿನ ಸ್ಪಷ್ಟ ಕಾರಣವೇನು.? ಬಿಜೆಪಿಗೆ ರಮೇಶ್ ಬಾಬು ಪ್ರಶ್ನೆ

ಬೆಂಗಳೂರು: ‘ಯಡಿಯೂರಪ್ಪನವರು ( BS Yediyurappa ) ನಿನ್ನೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ( Congress ) ಯಡಿಯೂರಪ್ಪನವರ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರಗಳನ್ನು ವಿಧಾನ ಮಂಡಳದ ಒಳಗೆ ಹಾಗೂ ಹೋರಗೆ ಟೀಕಿಸಿದೆ. ಆದರೆ ಯಡಿಯೂರಪ್ಪನವರು ಹಿರಿಯ ರಾಜಕಾರಣಿಯಾಗಿದ್ದು, ಅವರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಇದುವರೆಗೂ ಅವರನ್ನು ಯಾವ ಕಾರಣಕ್ಕೆ ಕೆಳಗಿಳಿಸಲಾಯಿತು ಎಂಬುದರ ಬಗ್ಗೆ ಬಿಜೆಪಿ ಸೂಕ್ತ ಕಾರಣ ನೀಡಿಲ್ಲ ಎಂದು … Continue reading ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದರ ಹಿಂದಿನ ಸ್ಪಷ್ಟ ಕಾರಣವೇನು.? ಬಿಜೆಪಿಗೆ ರಮೇಶ್ ಬಾಬು ಪ್ರಶ್ನೆ