Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೀತಾ ಮಾತೆಯ ಜನ್ಮಸ್ಥಳದಲ್ಲಿ ‘ಜಾನಕಿ ಮಂದಿರ’ ನಿರ್ಮಾಣ ; ದೇಗುಲದ ವಿನ್ಯಾಸ ಹೇಗಿದೆ ಗೊತ್ತಾ.?

23/06/2025 4:28 PM

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಳ ಮೀಸಲಾತಿ ನೀಡುವ ಕುರಿತು ರಾಜ್ಯ ಸಚಿವ ಸಂಪುಟದ ಕೈಗೊಂಡ ತೀರ್ಮಾನ ಏನು? ಇಲ್ಲಿದೆ ಡೀಟೆಲ್ಸ್
KARNATAKA

ಒಳ ಮೀಸಲಾತಿ ನೀಡುವ ಕುರಿತು ರಾಜ್ಯ ಸಚಿವ ಸಂಪುಟದ ಕೈಗೊಂಡ ತೀರ್ಮಾನ ಏನು? ಇಲ್ಲಿದೆ ಡೀಟೆಲ್ಸ್

By kannadanewsnow0929/10/2024 7:34 PM

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಒಳ ಮೀಸಲಾತಿ ಕಲ್ಪಿಸೋ ಸಂಬಂಧ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು. ನಿನ್ನೆ ಒಳ ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟದ ತೀರ್ಮಾನ ಏನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ.

  1. ಕಳೆದ 30 ವರ್ಷಗಳಿಂದ ನಿರಂತರವಾಗಿ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಯುತ್ತಿತ್ತು. ಅದಕ್ಕೆ ಅಂತ್ಯ ಹಾಡುವಂತೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ದಿನಾಂಕ 28-10-2024 ರಂದು ಸ್ಪಷ್ಟವಾದ ಹಾಗೂ ಮುತ್ಸದ್ಧಿತನದ ತೀರ್ಮಾನವನ್ನು ತೆಗೆದುಕೊಂಡಿದೆ.
  2. 2. ಇತ್ತೀಚೆಗೆ ಸುಪ್ರೀಂಕೋರ್ಟಿನಲ್ಲಿ ಒಳಮೀಸಲಾತಿಯನ್ನು ಕೊಡುವುದು ಸಂವಿಧಾನ ಬದ್ಧವಾದ ಸಂಗತಿ ಎಂದು ತೀರ್ಮಾನವಾದ ನಂತರ ಒಳಮೀಸಲಾತಿ ಪರವಾದ ಹೋರಾಟಗಾರರು, ಹಲವು ಸಚಿವರು, ಶಾಸಕರು ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಡ ಸೃಷ್ಟಿಸಿದ್ದರು. ಇದೇ ಸಂದರ್ಭದಲ್ಲಿ ಹಲವು ಸಭೆಗಳೂ ಸಹ ನಡೆದಿದ್ದವು.
  3. 3. ಸುಪ್ರೀಂಕೋರ್ಟು ದಿನಾಂಕ:01-08-2024 ರಂದು ಭಾರತ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ಗಳಂತೆ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ State of Punjab & others Vs Davinder singh & others ಸಿವಿಲ್ ಅಪೀಲು ಸಂ:2317/2011ರ ಪ್ರಕರಣದಲ್ಲಿ ಆದೇಶ ಮಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದೆ;
  4.    The state Government can sub classify the scheduled castes.
  5. The state must collect the data on the inadequacy of representation in the services of state because it is used as on indicator of backwardness.
  1. 6:1 ರ ಅನುಪಾತದಲ್ಲಿ ಬಹುಮತದ ನಿರ್ಧಾರದೊಂದಿಗೆ ಮಾಡಿರುವ ಈ ಆದೇಶದ ಕುರಿತು ನಿನ್ನೆಯ ಸಚಿವ ಸಂಪುಟದಲ್ಲಿ ವಿವರವಾದ ಚರ್ಚೆ ನಡೆದು, ಈ ಕೆಳಗಿನಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
  2. [i] ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ: 01-08-2024 ರ ಆದೇಶದಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಕಲ್ಪಿಸಲು ಸಚಿವ ಸಂಪುಟವು ತಾತ್ವಿಕವಾಗಿ ನಿರ್ಧರಿಸಿದೆ.

     [ii]  ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್ ಆಫ್ ಇನ್‌ಕ್ವೆೈರಿ ಆಕ್ಟ್ 1952 ರಂತೆ ಆಯೋಗವನ್ನು ರಚಿಸಲು ನಿರ್ಧರಿಸಿದೆ.

     [iii] ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕೆಂದು ಷರತ್ತು ವಿಧಿಸಲು ತೀರ್ಮಾನಿಸಿದೆ.

     [iv] ರಾಜ್ಯ ಸರ್ಕಾರದ ಅಧೀನದ ಸಿವಿಲ್ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೆ ಹೊರಡಿಸಬಾರದೆಂದು ನಿರ್ಧರಿಸಲಾಗಿದೆ.

ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

ಸಾರ್ವಜನಿಕರ ಗಮನಕ್ಕೆ: ದೀಪಾವಳಿ ಹಬ್ಬದಂದು ಕರ್ನಾಟಕದಲ್ಲಿ ‘ಹಸಿರು ಪಟಾಕಿ’ಗಳ ಬಳಕೆಗೆ ಮಾತ್ರ ಅವಕಾಶ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM1 Min Read

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM1 Min Read

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM2 Mins Read
Recent News

ಸೀತಾ ಮಾತೆಯ ಜನ್ಮಸ್ಥಳದಲ್ಲಿ ‘ಜಾನಕಿ ಮಂದಿರ’ ನಿರ್ಮಾಣ ; ದೇಗುಲದ ವಿನ್ಯಾಸ ಹೇಗಿದೆ ಗೊತ್ತಾ.?

23/06/2025 4:28 PM

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM
State News
KARNATAKA

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

By kannadanewsnow0923/06/2025 4:10 PM KARNATAKA 1 Min Read

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

23/06/2025 4:04 PM

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

23/06/2025 4:01 PM

KEA ಮಾದರಿ ಅಧ್ಯಯನಕ್ಕೆ ಬಂದ ಮಹಾರಾಷ್ಟ್ರ ನಿಯೋಗ: ಸುಧಾರಣಾ ಕ್ರಮಗಳಿಗೆ ಮೆಚ್ಚುಗೆ

23/06/2025 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.