ಇಂದಿನ ದಿನದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಅಧ್ಯಯನದಿಂದ ಬಹಿರಂಗ

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಜಾಸ್ತಿಯಾಗಿದೆ. ಸಣ್ಣ ಸಣ್ಣ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡುತ್ತಿದ್ದಾರೆ. ಆದರೆ ಯಾಕೆ ಹೀಗೆ ಆಗುತ್ತಿದೆ ಎಂದು ಎನ್‌ಸಿಆರ್‌ಬಿ ಸಮೀಕ್ಷೆ ಪ್ರಕಾರ ಕೆಲವರಿಗೆ ಕೌಟುಂಬಿಕ ಸಮಸ್ಯೆ, ಗಂಭೀರ ಅನಾರೋಗ್ಯ, ಮಾದಕ ದ್ರವ್ಯ ಮತ್ತು ಮದ್ಯ ವ್ಯಸನ, ಪ್ರೇಮ ವೈಫಲ್ಯ, ಸಾಲ ಸೇರಿದಂತೆ ಅನೇಕ ಕಾರಣಗಳಿವೆ ಎಂದು ಹೇಳಿದ್ದಾರೆ. BIGG NEWS: ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಡಲಾಗಿದೆ ಎಂಬ ಆರೋಪ; ಕಾಂಗ್ರೆಸ್‌ ವಿರುದ್ಧ ಶಿಕ್ಷಣ … Continue reading ಇಂದಿನ ದಿನದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಅಧ್ಯಯನದಿಂದ ಬಹಿರಂಗ