Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG : 1 ಲಕ್ಷ ರೂ. ಮೌಲ್ಯದ ‘ಸ್ಕೂಟರ್’ಗೆ 14 ಲಕ್ಷ ರೂಪಾಯಿ ಮೌಲ್ಯದ ‘IVP ನಂಬರ್ ಪ್ಲೇಟ್’ ಹಾಕಿಸಿದ ವ್ಯಕ್ತಿ

20/06/2025 3:58 PM

BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

20/06/2025 3:52 PM

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ: ಬಾಲ ಗಂಗಾಧರನಾಥ ಸ್ವಾಮೀಜಿ ಕನಸು ನನಸು- ಡಾ.ನಿರ್ಮಲಾನಂದನಾಥ ಸ್ವಾಮೀಜಿ

20/06/2025 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಡಿದ ‘ತುಳಸಿಗಿಡ’ವನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ
KARNATAKA

ಬಾಡಿದ ‘ತುಳಸಿಗಿಡ’ವನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ

By kannadanewsnow0919/10/2024 6:03 PM

ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು?

ಉತ್ತರ: ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ.

ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು ಹೊಸ ಸಸಿಯನ್ನು ತಂದು ನೆಡಬೇಕು.

ಬಾಡಿ ಹೋದ ಗಿಡವನ್ನು, ಮಂಗಳವಾರ, ಶುಕ್ರವಾರ, ಅಮಾವಾಸ್ಯಾ, ಪೌರ್ಣಮಿ, ಸಂಕ್ರಾಂತಿಗಳಂದು ತೆಗೆಯಬಾರದು.. ದ್ವಾದಶಿಯಂತೂ ಸರ್ವಥಾ ತೆಗೆಯಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ಸಾಮಾನ್ಯವಾಗಿ ಯಾವುದೇ ಗಿಡವನ್ನು ಪುರುಷರೇ ತೆಗೆಯಬೇಕು. ವಂಶವನ್ನು ಬೆಳೆಸುವ ಮಹತ್ತರ ಸೌಭಾಗ್ಯದ ಕಾರ್ಯವನ್ನು ಹೊತ್ತಿರುವ ಸ್ತ್ರೀಯರು ಅದನ್ನು ಮಾಡತಕ್ಕದ್ದಲ್ಲ. ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಸ್ತ್ರೀಯರು ಬಾಡಿ ಹೋದ ಗಿಡವನ್ನು ತೆಗೆಯಬಹುದು.ಹೊಸದಾದ ಗಿಡವನ್ನು ಮುತ್ತೈದೆಯಾದ ಸ್ತ್ರೀಯರು ನೆಡುವುದು ಇಡಿಯ ಕುಲಕ್ಕೆ ಯಶಸ್ಸನ್ನು ನೀಡುವ ಪುಣ್ಯಕಾರ್ಯ.

ಗಿಡ ತೆಗೆದಾದ ಮೇಲೆ ನೆರಳಿನಲ್ಲಿ ಒಂದಷ್ಟು ದಿವಸ ಪೂರ್ಣ ಒಣಗಿಸಬೇಕು.
ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ಕೆಲವು ಹೋಮ ಹವನಗಳಲ್ಲಿ ಬಳಸುವುದರಿಂದ ಹತ್ತಿರದ ವೈದಿಕರಿಗೆ ಮತ್ತು ದೇವಾಲಯಗಳಲ್ಲಿ ನೀಡಬಹುದು .
ರೆಂಬೆ ಕೊಂಬೆಗಳಲ್ಲಿರುವ ಸಣ್ಣ ಸಣ್ಣ ಗಾತ್ರದ ಕಡ್ಡಿಗಳನ್ನೆಲ್ಲ ಪುಟ್ಟಪುಟ್ಟದಾಗಿ ಮುರಿದಿಟ್ಟುಕೊಳ್ಳಬೇಕು. ನಿತ್ಯ ವೈಶ್ವದೇವ ಮಾಡಬೇಕಾದರೆ, ಅಥವಾ ಹೋಮ ಮಾಡಬೇಕಾದರೆ ಅದನ್ನು ಬಳಸಬೇಕು. ದಪ್ಪ ಗಾತ್ರದ ಕಡ್ಡಿಯನ್ನು ಗಂಧ ತೇಯುವಾಗ ಬಳಸಬೇಕು. ತುಳಸೀಕಾಷ್ಠವನ್ನು ಸಾಣೆಕಲ್ಲಿನ ಮೇಲೆ ತೇದ ನಂತರ ಅದರಿಂದ ಬರುವ ಗಂಧದ ನೀರನ್ನು ಸ್ವಾದೂದದಕ್ಕೆ ಸೇರಿಸಿ ದೇವರಿಗೆ ಅಭಿಷೇಕ ಮಾಡಬೇಕು. ದೇವರಿಗೆ ಅತ್ಯಂತ ಪ್ರಿಯ.

ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ತುಳಸೀ ಮಣಿಗಳನ್ನು ಮಾಡಲು ಎತ್ತಿಟ್ಟುಕೊಳ್ಳಬಹುದು.

ಮತ್ತು ವಿಗ್ರಹಗಳನ್ನು ಸ್ವಚ್ಛ ಮಾಡಲು, ಪಂಚಾಮೃತ ಅಭಿಷೇಕ ಮಾಡಿದಾಗ ವಿಗ್ರಹದಲ್ಲಿ ಉಳಿಯುವ ಅಂಶಗಳನ್ನು ತೆಗೆಯಲು ಪುಟ್ಟ ಪುಟ್ಟ ತುಳಸೀಕಾಷ್ಠಗಳು ತುಂಬ ಉಪಯೋಗವಾಗುತ್ತವೆ.

ತುಳಸಿಯ ಕಾಷ್ಠವನ್ನು ತೆಗೆಯುವಾಗ ಕೈಗೆ ಸಿಗದಷ್ಟು ಸಣ್ಣಸಣ್ಣ ತುಳಸೀಕಾಷ್ಠದ ಕಣಗಳು ನೆಲದ ಮೇಲಿರುತ್ತವೆ. ಜೋಪಾನವಾಗಿ ಅವೆಲ್ಲವನ್ನು ತೆಗೆದು ಒಂದು ಉತ್ತಮ ಪಾತ್ರೆಯಲ್ಲಿಟ್ಟುಕೊಂಡು ದೇವರಿಗೆ ಧೂಪ ಹಾಕುವಾಗ ಅದನ್ನು ಬಳಸಬೇಕು. ಇದು ದೇವರಿಗೆ ಅತ್ಯಂತ ಪ್ರಿಯ.

ಮನೆಯಲ್ಲಿ ಮರಣವುಂಟಾದಾಗ, ದೇಹವನ್ನು ಸುಡಬೇಕಾದರೆ ಚಿತೆಯಲ್ಲಿನ ನೂರಾರು ಕಟ್ಟಿಗೆಗಳ ಮಧ್ಯದಲ್ಲಿ ಒಂದು ಸಣ್ಣ ತುಳಸೀಕಾಷ್ಠವಿದ್ದರೂ ಸಕಲ ಪಾಪಗಳಿಂದ ಜೀವ ಮುಕ್ತನಾಗುತ್ತಾನೆ ಎಂದು ಶಾಸ್ತ್ರದ ವಚನವಿದೆ.

ಯದ್ಯೇಕಂ ತುಲಸೀಕಾಷ್ಠಂ
ಮಧ್ಯೇ ಕಾಷ್ಠಶತಸ್ಯ ಚ
ದಾಹಕಾಲೇ ಭವೇನ್ಮುಕ್ತಿಃ
ಪಾಪಕೋಟಿಯುತಸ್ಯ ಚ

ಹೀಗಾಗಿ ಸಾವುಂಟಾದವರ ಮನೆಗೆ ಹೋಗುವಾಗ ಮನೆಯಲ್ಲಿನ ಒಂದಷ್ಟು ಕಾಷ್ಠವನ್ನು ತೆಗೆದುಕೊಂಡು ಹೋಗಿ ಕೊಡಬೇಕು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9686268564

ಹೀಗೆ, ಕೈಗೆ ಸಿಗಲಾರದಂತಹ ಕಣದಿಂದ ಪುಡಿಯಿಂದ ಆರಂಭಿಸಿ ಗಟ್ಟಿಯ ಕಾಷ್ಠದವರೆಗೆ ತುಳಸೀ ಗಿಡ ಭಗವಂತನಿಗೆ ಸಮರ್ಪಿತವಾಗಬೇಕು. ತುಳಸೀ ಕಾಷ್ಟದಿಂದ ಮಣಿಗಳ ಮಾಡಿ ಧಾರಣೆ ಮಾಡಬಹುದು ಇದು ಶರೀರ ಹಾಗೂ ಮನಸ್ಸನ್ನು ಶುದ್ಧೀಕರಿಸುವುದು. ದೇವರ ಪೂಜೆಗೆ ತುಳಸಿ ಸಿಗದಿದ್ದಾಗ ತುಳಸೀ ಕಾಷ್ಟವನ್ನಾದರೂ ಉಪಯೋಗಿಸಬಹುದು. ತುಲಸೀ ಕಾನನಂ ಯತ್ರ ಯತ್ರ ಪದ್ಮವನಾನಿ ಚ। ವಸಂತಿ ವೈಷ್ಣವಾ ಯತ್ರ ತತ್ರ ಸನ್ನಿಹಿತೋ ಹರಿಃ।

ಯಾವ ಕಾರಣಕ್ಕೂ ಬಿಸಾಡಬಾರದು.

Share. Facebook Twitter LinkedIn WhatsApp Email

Related Posts

BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

20/06/2025 3:52 PM1 Min Read

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ: ಬಾಲ ಗಂಗಾಧರನಾಥ ಸ್ವಾಮೀಜಿ ಕನಸು ನನಸು- ಡಾ.ನಿರ್ಮಲಾನಂದನಾಥ ಸ್ವಾಮೀಜಿ

20/06/2025 3:51 PM3 Mins Read

HD ಕುಮಾರಸ್ವಾಮಿ ಗೆಲ್ಲೋದು ಇಲ್ಲ, ಅವರ ಸರ್ಕಾರ ಬರೋದು ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ

20/06/2025 3:34 PM2 Mins Read
Recent News

OMG : 1 ಲಕ್ಷ ರೂ. ಮೌಲ್ಯದ ‘ಸ್ಕೂಟರ್’ಗೆ 14 ಲಕ್ಷ ರೂಪಾಯಿ ಮೌಲ್ಯದ ‘IVP ನಂಬರ್ ಪ್ಲೇಟ್’ ಹಾಕಿಸಿದ ವ್ಯಕ್ತಿ

20/06/2025 3:58 PM

BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

20/06/2025 3:52 PM

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ: ಬಾಲ ಗಂಗಾಧರನಾಥ ಸ್ವಾಮೀಜಿ ಕನಸು ನನಸು- ಡಾ.ನಿರ್ಮಲಾನಂದನಾಥ ಸ್ವಾಮೀಜಿ

20/06/2025 3:51 PM

HD ಕುಮಾರಸ್ವಾಮಿ ಗೆಲ್ಲೋದು ಇಲ್ಲ, ಅವರ ಸರ್ಕಾರ ಬರೋದು ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ

20/06/2025 3:34 PM
State News
KARNATAKA

BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

By kannadanewsnow0520/06/2025 3:52 PM KARNATAKA 1 Min Read

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದಲ್ಲಿ ಜೂನ್ 22 ರಂದು ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ…

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ: ಬಾಲ ಗಂಗಾಧರನಾಥ ಸ್ವಾಮೀಜಿ ಕನಸು ನನಸು- ಡಾ.ನಿರ್ಮಲಾನಂದನಾಥ ಸ್ವಾಮೀಜಿ

20/06/2025 3:51 PM

HD ಕುಮಾರಸ್ವಾಮಿ ಗೆಲ್ಲೋದು ಇಲ್ಲ, ಅವರ ಸರ್ಕಾರ ಬರೋದು ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ

20/06/2025 3:34 PM

ಸೊರಬದ ‘ಉಳವಿ ಪ್ರೌಢ ಶಾಲೆ’ಯಲ್ಲಿ ‘ತಾಯಂದಿರ ಸಭೆ’, ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ

20/06/2025 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.