Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ- ಕಾಂಗ್ರೆಸ್ ಕಿಡಿ
KARNATAKA

ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ- ಕಾಂಗ್ರೆಸ್ ಕಿಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿಯಾಗಿದೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ ಕಾರುತ್ತಿದೆ ಎಂದು ಗುಡುಗಿದೆ.

ಭ್ರಷ್ಟಾಚಾರದ ಪಿತಾಮಹರಾದ ಬಿಜೆಪಿ ನಾಯಕರು ಅವರ ಘನ ಕಾರ್ಯಗಳ ಬಗ್ಗೆ ಕೇಳಿದರೆ ಮಾತ್ರ ಬೆನ್ನು ತಿರುಗಿಸಿ ಓಡುತ್ತಾರೆ ಎಂದು ಹೇಳಿದೆ.

ಹೆಣದ ಮೇಲೆ ಹಣ ಲೂಟಿ ಮಾಡಿದ ಸಾವಿರಾರು ಕೋಟಿ ಕೋವಿಡ್ ಹಗರಣ

ನೂರಾರು ಕೋಟಿ ಕೊಳ್ಳೆ ಹೊಡೆದ ಪಿಎಸ್‌ಐ ನೇಮಕಾತಿ ಅಕ್ರಮ

ಬೋವಿ ನಿಗಮದಲ್ಲಿ ₹87 ಕೋಟಿ ಹಗರಣ

 ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ನಲ್ಲಿ ₹50 ಕೋಟಿಗೂ ಹೆಚ್ಚು ಅಕ್ರಮ

 ಗಂಗಾ ಕಲ್ಯಾಣದಲ್ಲಿ ಯೋಜನೆಯಲ್ಲಿ ₹430 ಕೋಟಿಗೂ ಹೆಚ್ಚು ಅಕ್ರಮ

 ಕಿಯೋನಿಕ್ಸ್ ನಲ್ಲಿ ₹400 ಕೋಟಿ ಹಗರಣ  

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣ

 ಬಿಟ್‌ ಕಾಯಿನ್‌ ಹಗರಣ  

ಮೊಟ್ಟೆ, ಚಿಕ್ಕಿ, ಸ್ವೆಟರ್ ಹಗರಣ

KSDL ಹಗರಣ

ಪಟ್ಟಿ ದೊಡ್ಡದಿದೆ.. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.

ಅಧಿಕಾರದುದ್ದಕ್ಕೂ @BJP4Karnataka ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ…

— Karnataka Congress (@INCKarnataka) January 5, 2025

ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬಾರದು: ಶಾಸಕ ಯತ್ನಾಳ್

ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

2 Mins Read

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

1 Min Read

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

2 Mins Read
Recent News

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ಇಂದಿನಿಂದ ‘ಇ-ಖಾತಾ ಅಭಿಯಾನ’ ಆರಂಭ

State News
KARNATAKA

ರಾಜ್ಯ `ಸರ್ಕಾರಿ ನೌಕರರ’ ಗಮನಕ್ಕೆ: ಮೇ 23ರಿಂದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಮಾರ್ಗಸೂಚಿ ಪ್ರಕಟ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ‘ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2026’ ಕ್ಕೆ ದಿನಾಂಕ ನಿಗದಿಯಾಗಿದೆ. ಮೇ…

ರೈತರಿಗೆ ಗುಡ್ ನ್ಯೂಸ್ : ಮೇ 26ಕ್ಕೆ ಕೇರಳಂಗೆ ಮುಂಗಾರು ಪ್ರವೇಶ: ವಾಡಿಕೆಗಿಂತ 5 ದಿನ ಮೊದಲೇ ಆಗಮನ.!

BIG NEWS : ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ಇಂದಿನಿಂದ ‘ಇ-ಖಾತಾ ಅಭಿಯಾನ’ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.