Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » LIFE STYLE: ಬಾಯಲ್ಲಿ ಪದೇ ಪದೇ ಹುಣ್ಣಾದರೆ ಏನು ಮಾಡಬೇಕು? ಇಲ್ಲಿದೆ ಟಿಪ್ಸ್‌!
LIFE STYLE

LIFE STYLE: ಬಾಯಲ್ಲಿ ಪದೇ ಪದೇ ಹುಣ್ಣಾದರೆ ಏನು ಮಾಡಬೇಕು? ಇಲ್ಲಿದೆ ಟಿಪ್ಸ್‌!

By kannadanewsnow0726/02/2024 7:27 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಬಾಯಲ್ಲಿ ಹುಣ್ಣು ಆದರೆ ಏನೂ ತಿನ್ನಲು ಆಗುವುದಿಲ್ಲ. ಆ ಒಂದು ಚಿಕ್ಕ ಗಾಯ ನಮಗೆ ಏನನ್ನೂ ತಿನ್ನಲು ಬಿಡುವುದಿಲ್ಲ. ಬಾಯಿ ಹುಣ್ಣಿಗೆ ಅನೇಕ ಕಾರಣಗಳಿವೆ. ಹೊಟ್ಟೆ ಸಮಸ್ಯೆ ಇದ್ದರೆ ಅಥವಾ ರಕ್ತ ಕೆಟ್ಟರೆ ಅಥವಾ ದೇಹ ಹೆಚ್ಚು ಊಷ್ಣವಾದರೆ ಹೀಗೆ ಬಾಯಲ್ಲಿ ಗುಳ್ಳೆ ಅಥವಾ ಹುಣ್ಣಾಗುತ್ತದೆ. ಈ ಸಮಸ್ಯೆಗೆ ಕೆಲ ಮನೆಮದ್ದುಗಳಿವೆ. ಅವುಗಳೆಂದರೆ,

ಹೆಚ್ಚು ಪೋಷಕಾಂಶಯುಕ್ತ ಆಹಾರ ಸೇವಿಸಬೇಕು. ಸಮತೋಲನ ಆಹಾರ ಸೇವಿಸಿದರೆ ಹುಣ್ಣಿನ ಸಮಸ್ಯೆ ಕಾಡುವ ಸಾಧ್ಯತೆ ಕಡಿಮೆ ಇರುತ್ತದೆ. ಹಾಗು ಹೆಚ್ಚು ಹೆಚ್ಚು ನೀರು ಕುಡಿಯಬೇಕು.

ವಿಟಮಿನ್‌ ಕೊರತೆ ಇದ್ದರೆ ಹೀಗೆ ಪದೇ ಪದೇ ಬಾಯಿ ಹುಣ್ಣು ಉಂಟಾಗುತ್ತದೆ. ಹಾಗಾಗಿ ವಿಟಮಿನ್‌ ಬಿ 12 ಬಿ1, ಕಬ್ಬಿನಾಂಶ ಹೆಚ್ಚಿರುವ ಆಪಾರಗಳನ್ನು ಹೆಚ್ಚು ಸೇವಿಸಬೇಕು. ದ್ರಾಕ್ಷಿ ,ಕಿತ್ತಳೆ ಇದಕ್ಕೆ ಸೂಕ್ತವಾದ ಹಣ್ಣು. ಬೆಳಗ್ಗೆ ಹಲ್ಲುಜ್ಜಿದ ಮೇಲೆ ಎರಡು ಚಮಚ ಶುದ್ಧ ತೆಂಗಿನ ಎಣ್ಣೆಯನ್ನು ಬಾಯಿಗೆ ಹಾಕಿ ಹತ್ತು ನಿಮಿಷಗಳ ಕಾಲ ಬಾಯಿ ಮುಕ್ಕಳಿಸಬೇಕು.

ತುಳಸಿ ಆಂಟಿ ಬ್ಯಾಕ್ಟೀರಿಯಾ ಹಾಗು ಆಂಟಿ ವೈರಲ್‌ ಆಗಿ ಕೆಲಸ ಮಾಡುತ್ತಿದೆ. ಇದರ ಸೇವನೆಯಿಂದ ಅನೇಕ ರೋಗಗಳನ್ನು ತಡಯಬಹುದು. ಹೀಗಾಗಿ ಆಗಾಗ ತುಳಸಿ ಎಲೆಗಳನ್ನು ಚೆನ್ನಾಗಿ ಅಗೆದು ಸೇವಿಸಿದರೆ ಬಾಯಿ ಹುಣ್ಣು ಆಗೋದನ್ನು ತಡೆಯಬಹುದು. ಇದು ದೇಹಕ್ಕೆ ರೋಗನಿರೋಶಕ ಶಕ್ತಿಯನ್ನು ನೀಡುತ್ತದೆ.

ಅರಿಶಿನ ಪುಡಿಗೆ ಸ್ವಲ್ಪ ಕೊಬ್ಬರಿ ಎಣ್ಣೆ ಕಲಿಸಿ ಪೇಸ್ಟ್‌ ಹದಕ್ಕೆ ಮಾಡಿಕೊಂಡು ಬಾಯಲ್ಲಿ ಹುಣ್ಣಾಗಿರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. ಇದು ನಂಜು ನಿರೋಧಕ ರೀತಿಯಲ್ಲಿ ಕೆಲಸ ಮಾಡುತ್ತದೆ. ಹಾಗು ಹುಣ್ಣು ಬೇಗನೇ ವಾಸಿಯಾಗುತ್ತದೆ.

ಬಾಯಲ್ಲಿ ಹುಣ್ಣು ಆದಾಗ ಅದರ ಸೊಂಕು ಕೂಡು ಹೆಚ್ಚುತ್ತಾ ಹೋಗುತ್ತದೆ. ಹಾಗಾಗಿ ಬಾಯಲ್ಲಿ ಹುಣ್ಣಾದರೆ ಹೈಡ್ರೋಜನ್‌ ಪೆರಾಕ್ಸೈಡ್‌ ನಿಂದ ಬಾಯಿ ಮುಕ್ಕಳಸಿ. ಹೀಗೆ ಮಾಡಿದರೆ ಸೋಂಕು ಹರಡೋದು ಕಡಿಮೆಯಾಗುತ್ತದೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

What to do if you have frequent ulcers in the mouth? Here are the tips!
Share. Facebook Twitter LinkedIn WhatsApp Email

Related Posts

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM1 Min Read

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM2 Mins Read

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM1 Min Read
Recent News

ಯೆಮೆನ್ ಬಂದರುಗಳು ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ

07/07/2025 6:49 AM

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

07/07/2025 6:21 AM

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM
State News
KARNATAKA

ತುರ್ತು ಪರಿಸ್ಥಿತಿ ವೇಳೆ ಜಾರ್ಜ್ ಫರ್ನಾಂಡಿಸ್ ಸೋದರನ ಬೆರಳು ಕಿತ್ತರು, 1.7 ಕೋಟಿ ಜನರ ಸಂತಾನಹರಣ ಚಿಕಿತ್ಸೆ ಮಾಡಿದರು : ಪ್ರಹ್ಲಾದ್ ಜೋಶಿ ಹೇಳಿಕೆ

By kannadanewsnow0507/07/2025 6:21 AM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಭಾರಿ ಮಳೆ ಹಿನ್ನೆಲೆ : ಇಂದು ಕೊಡಗಿನ ಎಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

07/07/2025 6:14 AM

BIG NEWS : ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : CM ಸಿದ್ದರಾಮಯ್ಯ

07/07/2025 5:56 AM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ 8 ಜನರು ಬಲಿ!

07/07/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.