Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಎಲ್ಲೆಡೆ ಸಂಪೂರ್ಣ ಅರಾಜಕತೆ ಇತ್ತು’: ಕಠ್ಮಂಡುವಿನಲ್ಲಿ ಸಿಲುಕಿರುವ ಪ್ರವಾಸಿಗರು

11/09/2025 6:34 AM

ರಾಜ್ಯದ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಅನುಮತಿ

11/09/2025 6:33 AM

ಫ್ರಾನ್ಸ್ ನಲ್ಲಿ ಭುಗಿಲೆದ್ದ ಪ್ರತಿಭಟನೆ: 250 ಜನರ ಬಂಧನ | France

11/09/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು ವೀಕ್ಷಿಸಲು, ಗುಂಡುಹಾಕಿ ನೈಟ್‌ ರೌಂಡ್ಸ್‌ ಯಾವಾಗ ಮಾಡ್ತೀರಾ? : ಜೆಡಿಎಸ್ ವ್ಯಂಗ್ಯ
KARNATAKA

ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು ವೀಕ್ಷಿಸಲು, ಗುಂಡುಹಾಕಿ ನೈಟ್‌ ರೌಂಡ್ಸ್‌ ಯಾವಾಗ ಮಾಡ್ತೀರಾ? : ಜೆಡಿಎಸ್ ವ್ಯಂಗ್ಯ

By kannadanewsnow0508/10/2024 2:32 PM

ಬೆಂಗಳೂರು : ಇತ್ತೀಚಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಜಲು 15 ದಿನಗಳು ನೀಡಿದರು ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದರು. ಅದಾದ ನಂತರ ತೇಪೆ ಹಚ್ಚಿದ ಗುಂಡಿಗಳು ಮಳೆಯ ರಭಸಕ್ಕೆ ಕೊಚ್ಚಿ ಹೋಗಿವೆ. ಈ ಕುರಿತಾಗಿ ಜೆಡಿಎಸ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದ್ದು, ಕಲೆಕ್ಷನ್‌ ಅಧ್ಯಕ್ಷನ “ಪರ್ಸಂಟೇಜ್‌ ಪುರಾಣ, ಪರ್ಸೆಂಟೇಜ್‌ ಗಿರಾಕಿ” ಎಂದು ಸ್ವತಃ ಕಾಂಗ್ರೆಸ್‌ ವಕ್ತಾರರೇ, ಹಾಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನ “ರೋಲ್‌ ಕಾಲ್‌ ಪುರಾಣ” ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನಲ್ಲಿ 15 ದಿನಗಳ ಕಾಲ ತೇಪೆ ಹಚ್ಚಿದ ರಸ್ತೆ ಗುಂಡಿಗಳು ಒಂದೇ ರಾತ್ರಿ ಸುರಿದ ಮಳೆಗೆ ಕೊಚ್ಚಿಹೋಗಿದೆ.ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಮೇಯುತ್ತಿರುವ “ಕಲೆಕ್ಷನ್‌ ಗಿರಾಕಿ”ಯ ಪರ್ಸಂಟೇಜ್‌ ಅವ್ಯವಹಾರಕ್ಕೆ ಮತ್ತು ಕಳಪೆ ಕಾಮಗಾರಿಗೆ ಪ್ರತ್ಯಕ್ಷ ಸಾಕ್ಷಿ !ಅಂದ್ಹಾಗೆ.., ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು ವೀಕ್ಷಿಸಲು ಗುಂಡುಹಾಕಿ ಸಿಟಿ ನೈಟ್‌ ರೌಂಡ್ಸ್‌ ಯಾವಾಗ ಮಾಡ್ತೀರಾ ..? ಎಂದು ಲೇವಡಿ ಮಾಡಿದೆ.

ಕಲೆಕ್ಷನ್‌ ಅಧ್ಯಕ್ಷನ "ಪರ್ಸಂಟೇಜ್‌ ಪುರಾಣ"

"ಪರ್ಸೆಂಟೇಜ್‌ ಗಿರಾಕಿ" ಎಂದು ಸ್ವತಃ ಕಾಂಗ್ರೆಸ್‌ ವಕ್ತಾರರೇ, ಹಾಲಿ ಕೆಪಿಸಿಸಿ ಅಧ್ಯಕ್ಷ @DKShivakumar ನ "ರೋಲ್‌ ಕಾಲ್‌ ಪುರಾಣ" ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನಲ್ಲಿ 15 ದಿನಗಳ ಕಾಲ ತೇಪೆ ಹಚ್ಚಿದ ರಸ್ತೆ ಗುಂಡಿಗಳು ಒಂದೇ ರಾತ್ರಿ ಸುರಿದ ಮಳೆಗೆ ಕೊಚ್ಚಿಹೋಗಿದೆ.

ಬ್ರ್ಯಾಂಡ್… pic.twitter.com/7MpWQ3WnNd

— Janata Dal Secular (@JanataDal_S) October 8, 2024

Share. Facebook Twitter LinkedIn WhatsApp Email

Related Posts

ರಾಜ್ಯದ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಅನುಮತಿ

11/09/2025 6:33 AM2 Mins Read

ರಾಜ್ಯಾದ್ಯಂತ ನಾಳೆಯಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

11/09/2025 6:19 AM1 Min Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಮೈಸೂರಲ್ಲಿ ಉದ್ಯೋಗ ಮೇಳ, 120ಕ್ಕೂ ಹೆಚ್ಚು ಕಂಪನಿಗಳು ಭಾಗಿ

11/09/2025 6:17 AM1 Min Read
Recent News

‘ಎಲ್ಲೆಡೆ ಸಂಪೂರ್ಣ ಅರಾಜಕತೆ ಇತ್ತು’: ಕಠ್ಮಂಡುವಿನಲ್ಲಿ ಸಿಲುಕಿರುವ ಪ್ರವಾಸಿಗರು

11/09/2025 6:34 AM

ರಾಜ್ಯದ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಅನುಮತಿ

11/09/2025 6:33 AM

ಫ್ರಾನ್ಸ್ ನಲ್ಲಿ ಭುಗಿಲೆದ್ದ ಪ್ರತಿಭಟನೆ: 250 ಜನರ ಬಂಧನ | France

11/09/2025 6:23 AM

ರಾಜ್ಯಾದ್ಯಂತ ನಾಳೆಯಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

11/09/2025 6:19 AM
State News
KARNATAKA

ರಾಜ್ಯದ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಅನುಮತಿ

By kannadanewsnow5711/09/2025 6:33 AM KARNATAKA 2 Mins Read

ಬೆಂಗಳೂರು: 2025-26ನೇ ಸಾಲಿನಲ್ಲಿ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ರಿಭಾಷಾ) ತರಗತಿಗಳನ್ನು…

ರಾಜ್ಯಾದ್ಯಂತ ನಾಳೆಯಿಂದ `SSLC’ ಅರ್ಧವಾರ್ಷಿಕ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

11/09/2025 6:19 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಮೈಸೂರಲ್ಲಿ ಉದ್ಯೋಗ ಮೇಳ, 120ಕ್ಕೂ ಹೆಚ್ಚು ಕಂಪನಿಗಳು ಭಾಗಿ

11/09/2025 6:17 AM

ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ` KAMS APP’ ನಲ್ಲಿ ಹಾಜರಾತಿ ಕಡ್ಡಾಯ.!

11/09/2025 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.