ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು ವೀಕ್ಷಿಸಲು, ಗುಂಡುಹಾಕಿ ನೈಟ್‌ ರೌಂಡ್ಸ್‌ ಯಾವಾಗ ಮಾಡ್ತೀರಾ? : ಜೆಡಿಎಸ್ ವ್ಯಂಗ್ಯ

ಬೆಂಗಳೂರು : ಇತ್ತೀಚಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿ ಮುಜಲು 15 ದಿನಗಳು ನೀಡಿದರು ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದರು. ಅದಾದ ನಂತರ ತೇಪೆ ಹಚ್ಚಿದ ಗುಂಡಿಗಳು ಮಳೆಯ ರಭಸಕ್ಕೆ ಕೊಚ್ಚಿ ಹೋಗಿವೆ. ಈ ಕುರಿತಾಗಿ ಜೆಡಿಎಸ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದ್ದು, ಕಲೆಕ್ಷನ್‌ ಅಧ್ಯಕ್ಷನ “ಪರ್ಸಂಟೇಜ್‌ ಪುರಾಣ, … Continue reading ಕಿತ್ತುಹೋಗಿರುವ ರಸ್ತೆ ಗುಂಡಿಗಳನ್ನು ವೀಕ್ಷಿಸಲು, ಗುಂಡುಹಾಕಿ ನೈಟ್‌ ರೌಂಡ್ಸ್‌ ಯಾವಾಗ ಮಾಡ್ತೀರಾ? : ಜೆಡಿಎಸ್ ವ್ಯಂಗ್ಯ