ನಾನು ಮೊದಲ ಬಾರಿ ಶಾಸಕನಾದಾಗ ‘ಶಿಕ್ಷಣ’ ಇಲ್ಲದೆ ರಾಜಕಾರಣಿ ಆಗಬಾರದು ಎಂಬ ವಿಷಯ ಗೊತ್ತಾಯ್ತು : ಡಿಕೆ ಶಿವಕುಮಾರ್

ಬೆಂಗಳೂರು : ನಾನು ಶಾಸಕನಾಗಿ ಮೊದಲು‌ ಹೋದಾಗ ಒಂದು ವಿಷಯ ಗೊತ್ತಾಯ್ತು. ಶಿಕ್ಷಣ ಇಲ್ಲದೆ ರಾಜಕಾರಣಿ ಆಗಬಾರದು ಎಂಬುದು. ಆಗ ದೊಡ್ಡ ರಾಜಕಾರಣಿಗಳು ಇದ್ರು. ರಾಮಕೃಷ್ಣ ಹೆಗಡೆಯಂತಹ ರಾಜಕಾರಣಿ ಇದ್ರು. ಆಗಲೇ ಶಿಕ್ಷಣದ ಮಹತ್ವ ಅರಿವಿಗೆ ಬಂತು. ನಾನು ತಡವಾಗಿಯಾದ್ರೂ ಗ್ರಾಜ್ಯುಯೆಟ್ ಮಾಡಿಕೊಂಡೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆಯುತ್ತಿರುವ ಶಿಕ್ಷಕರ ದಿನಾಚರಣೆ ಹಾಗೂ ದಿ.ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮ … Continue reading ನಾನು ಮೊದಲ ಬಾರಿ ಶಾಸಕನಾದಾಗ ‘ಶಿಕ್ಷಣ’ ಇಲ್ಲದೆ ರಾಜಕಾರಣಿ ಆಗಬಾರದು ಎಂಬ ವಿಷಯ ಗೊತ್ತಾಯ್ತು : ಡಿಕೆ ಶಿವಕುಮಾರ್