ನಾನು ಸದನಕ್ಕೆ ಮೊದಲ ಬಾರಿಗೆ ಹೋದಾಗ ಸರಿಯಾದ ‘ಶಿಕ್ಷಣ’ ಇಲ್ಲದೇ ಬರಬಾರದು ಅನಿಸಿತು: ಡಿಕೆಶಿ

ಬೆಂಗಳೂರು: ನಾನು ಸದನಕ್ಕೆ ಮೊದಲ ಬಾರಿಗೆ ಹೋದಾಗ ಬಂಗಾರಪ್ಪ, ರಾಮಕೃಷ್ಣ ಹೆಗಡೆ, ನಂಜೇಗೌಡರು ಸೇರಿದಂತೆ ಅನೇಕ ಮಹಾನುಭಾವರು ಇದ್ದರು. ಅವರ ಮಾತು, ವಿಚಾರ ನೋಡಿದಾಗ ಸರಿಯಾದ ಶಿಕ್ಷಣ ಇಲ್ಲದೆ ನಾವು ಸದನಕ್ಕೆ ಬರಬಾರದು ಎಂದು ನನಗೆ ಅನಿಸಿತು ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನ, ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತನಾಡಿದರು. ಜನ ರಾಜಕಾರಣಿಗಳನ್ನು … Continue reading ನಾನು ಸದನಕ್ಕೆ ಮೊದಲ ಬಾರಿಗೆ ಹೋದಾಗ ಸರಿಯಾದ ‘ಶಿಕ್ಷಣ’ ಇಲ್ಲದೇ ಬರಬಾರದು ಅನಿಸಿತು: ಡಿಕೆಶಿ