Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾಲ್ತುಳಿತ ಕೇಸ್ : ಪ್ರಕರಣವನ್ನು ‘CBI’ ತನಿಖೆಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪತ್ರ

19/07/2025 4:14 PM

ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ತಿರುಗೇಟು

19/07/2025 4:09 PM

40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ: ವಾಣಿಜ್ಯ ತೆರಿಗೆ ಇಲಾಖೆ ಮಾಹಿತಿ

19/07/2025 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಕ್ರಾತಿ ಹಬ್ಬ ಯಾವಾಗ? ಆಚರಣೆಗೆ ಹೇಗೆ ಮಾಡೋದು? ಅದರ ಮಹತ್ವವೇನು? ಇಲ್ಲಿದೆ ಸಂಪೂರ್ಣ ಮಾಹಿತಿ
Uncategorized

ಸಂಕ್ರಾತಿ ಹಬ್ಬ ಯಾವಾಗ? ಆಚರಣೆಗೆ ಹೇಗೆ ಮಾಡೋದು? ಅದರ ಮಹತ್ವವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By KNN IT TEAM08/01/2024 11:25 AM

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಹೊಸ ವರ್ಷದ ಮೊದಲು ಹಬ್ಬ ಸಂಕ್ರಾತಿ. ಇನ್ನೇನು ಈ ಹಬ್ಬ ಹತ್ರವಿದೆ. ರಾಜ್ಯಗಳಲ್ಲಿ ವಿವಿಧ ಹೆಸರಿನಿಂದ ಆಚರಿಸುತ್ತಾರೆ. ಹಳ್ಳಿ ಕಡೆಯಲ್ಲಿ ಈ ಹಬ್ಬವನ್ನು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಬ್ಬವನ್ನು ಸಂಕ್ರಾಂತಿ, ಲೋಹ್ರಿ, ಉತ್ತರಾಯಣ, ಪೊಂಗಲ್‌, ಮಾಗ್‌ ಬಿಹು, ಸಕ್ರತ್‌ ಎಂಬ ನಾನಾ ಹೆಸರಿನಿಂದ ಕರೆಯಲಾಗುತ್ತದೆ.

ಮಕರ ಸಂಕ್ರಾಂತಿ ಮಹತ್ವ : ಸೂರ್ಯನು ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ದಿನವನ್ನು ಮಕರ ಸಂಕ್ರಾತಿ ಹಬ್ಬವಾಗಿ ಪ್ರತಿ ವರ್ಷ ಆಚರಿಸುತ್ತೇವೆ. ಇದರ ಪ್ರಕಾರ 6 ತಿಂಗಳ ಕಾಲ ಹೆಚ್ಚು ಬೆಳಕು ಹಾಗೂ ಉಳಿದ 6 ತಿಂಗಳು ಅಂದರೆ ಜೂನ್‌ 15 ರಿಂದ ದಕ್ಷಿಣಾಯಣ ಆರಂಭವಾಗಿ ಆಗ ಬೆಳಕು ಕಡಿಮೆ ಇರುತ್ತದೆ. ಪುರಾಣದ ಪ್ರಕಾರ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆ ಇದೆ. ಇದಕ್ಕೆ ಸಂಬಂಧಿಸಿದಂತೆ ಮಹಾಭಾರತದ ಒಂದು ಕಥೆ ಪ್ರಚಲಿತದಲ್ಲಿದೆ. ಭೀಷ್ಮನು ಬಾಣಗಳ ಮೇಲೆ ಮಲಗಿ ಯಾತನೆ ಅನುಭವಿಸಿದರೂ ದಕ್ಷಿಣಾಯನದಲ್ಲಿ ದೇಹತ್ಯಾಗ ಮಾಡದೆ, ಉತ್ತರಾಯಣದ ಅಷ್ಟಮಿ ದಿನಕ್ಕಾಗಿ ಕಾಯುತ್ತಾನೆ. ಆದ್ದರಿಂದ ಉತ್ತರಾಯಣ ಬಹಳ ಪುಣ್ಯಕಾಲ ಎಂಬ ನಂಬಿಕೆ ಇದೆ.

ಹಾಗೇ ಬ್ರಹ್ಮನು ಜಗತ್ತನ್ನು ಸೃಷ್ಟಿಸಲು ಆರಂಭಿಸಿದ್ದು, ಶಿವ-ಪಾರ್ವತಿ ಮದುವೆಯಾಗಿದ್ದು, ಸಮುದ್ರ ಮಥನದಲ್ಲಿ ಮಹಾಲಕ್ಷ್ಮಿ ಅವತರಿಸಿದ್ದು ಎಲ್ಲವೂ ಉತ್ತರಾಯಣದಲ್ಲಿ. ಈ ಸಮಯ ದೇವಾನುದೇವತೆಗಳಿಗೆ ಬಹಳ ಪ್ರಿಯವಾದುದು. ಹಬ್ಬದ ಆಚರಣೆ ಹೇಗೆ?

ಗಾಳಿಪಟ ಹಾರಿಸುವುದು, ಸಿಹಿ ಪೊಂಗಲ್‌, ಖಾರ ಪೊಂಗಲ್‌ ತಯಾರಿಸುವುದು, ಎಳ್ಳು ಬೆಲ್ಲ ಹಂಚುವುದು, ಹಸುಗಳಿಗೆ ಕಿಚ್ಚು ಹಾಯಿಸುವುದು ಸಾಮಾನ್ಯವಾಗಿ ಕರ್ನಾಟಕದಲ್ಲಿ ಆಚರಿಸುವ ಆಚರಣೆ. ಇದನ್ನು ಸ್ನಾನ ಹಾಗೂ ದಾನದ ಹಬ್ಬ ಎಂದೂ ಕರೆಯುವುದರಿಂದ ಈ ಹಬ್ಬದಲ್ಲಿ ದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಬಡಬಗ್ಗರಿಗೆ ದಾನ ಮಾಡಿದರೆ ಸೂರ್ಯ ದೇವನು ಪ್ರಸನ್ನನಾಗಿ ನಮ್ಮನ್ನು ಹರಸುತ್ತಾನೆ ಎಂಬ ನಂಬಿಕೆ ಇದೆ.

ಜ್ಯೋತಿಷಿಗಳು ಮತ್ತು ಪಂಚಾಂಗದ ಪ್ರಕಾರ, ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ 15 ರಂದು ಆಚರಿಸಲಾಗುತ್ತದೆ. ಈ ದಿನ, ಸೂರ್ಯನು ಧನು ರಾಶಿಯಿಂದ ಮುಂಜಾನೆ 02.54 ಕ್ಕೆ ಹೊರಟು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಸಂದರ್ಭದಲ್ಲಿ ಶುಭ ಸಮಯವು ಈ ಕೆಳಗಿನಂತಿರುತ್ತದೆ.

ಮಕರ ಸಂಕ್ರಾಂತಿ ಪುಣ್ಯಕಾಲ – ಬೆಳಿಗ್ಗೆ 07:15 ರಿಂದ ಸಂಜೆ 06:21
ಮಕರ ಸಂಕ್ರಾಂತಿ ಮಹಾ ಪುಣ್ಯಕಾಲ – ಬೆಳಿಗ್ಗೆ 07:15 ರಿಂದ 09:06

Share. Facebook Twitter LinkedIn WhatsApp Email

Related Posts

PUC ವಿದ್ಯಾರ್ಥಿಗಳ ಗಮನಕ್ಕೆ: ತುಮಕೂರು ವಿವಿಯಿಂದ BSW ಕೋರ್ಸ್ ಗೆ ದಾಖಲಾತಿ ಆರಂಭ

19/07/2025 10:54 AM2 Mins Read

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read
Recent News

BIG NEWS : ಕಾಲ್ತುಳಿತ ಕೇಸ್ : ಪ್ರಕರಣವನ್ನು ‘CBI’ ತನಿಖೆಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪತ್ರ

19/07/2025 4:14 PM

ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ತಿರುಗೇಟು

19/07/2025 4:09 PM

40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ: ವಾಣಿಜ್ಯ ತೆರಿಗೆ ಇಲಾಖೆ ಮಾಹಿತಿ

19/07/2025 4:05 PM

Good News : ‘ರೀಲ್’ ಪ್ರಿಯರಿಗೆ ಮೋದಿ ಸರ್ಕಾರದಿಂದ ಬಂಪರ್ ಆಫರ್ ; 1 ನಿಮಿಷದ ವೀಡಿಯೋ ಮಾಡಿ, 15,000 ಗಳಿಸಿ!

19/07/2025 4:04 PM
State News
KARNATAKA

BIG NEWS : ಕಾಲ್ತುಳಿತ ಕೇಸ್ : ಪ್ರಕರಣವನ್ನು ‘CBI’ ತನಿಖೆಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪತ್ರ

By kannadanewsnow0519/07/2025 4:14 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ…

ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ತಿರುಗೇಟು

19/07/2025 4:09 PM

40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ: ವಾಣಿಜ್ಯ ತೆರಿಗೆ ಇಲಾಖೆ ಮಾಹಿತಿ

19/07/2025 4:05 PM

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗ ಶಾಸಕ ಭೈರತಿ ಬಸವರಾಜ್

19/07/2025 3:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.