Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

Shocking: ಕುರ್ಕುರೆ ತಿನ್ನುವಾಗ ಗಂಟಲಿನಲ್ಲಿ ತುಂಡು ಸಿಲುಕಿ 28ರ ಯುವಕ ಸಾವು !

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಕೇಸ್ ಹಾಕುತ್ತೇವೆ : ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ
KARNATAKA

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಕೇಸ್ ಹಾಕುತ್ತೇವೆ : ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

By ಸುರೇಶ್‌

ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ವೇಳೆ ಭಾಷಣದಲ್ಲಿ ಬಿಜೆಪಿ MLC ಸಿಟಿ ರವಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ FIR ದಾಖಲಾಗಿದೆ. ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಚೋದನಾಕಾರಿ ಭಾಷಣ ಏನು ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ನವರು ಬಹಳ ಸಲ ಮಾತನಾಡಿದ್ದಾರೆ. ವಿಧಾನಸೌಧದಲ್ಲೇ ಪಾಕ್ ಜಿಂದಾಬಾದ್ ಎಂದವರಿಗೆ ಏನು ಮಾಡಿದ್ರಿ? ಸಿಟಿ ರವಿ ಏನಾದರು ದೇಶದ್ರೋಹಿ ಕೆಲಸ ಮಾಡಿದ್ದರಾ? ಯಾರ್ಯಾರು ಮಾತಾಡುತ್ತಾರೋ ಅವರ ವಿರುದ್ಧ ಕೇಸ್ ಹಾಕಲು ಟೀಮ್ ಮಾಡಿದ್ದಾರೆ.

ಕಾಂಗ್ರೆಸ್ ನಲ್ಲಿ ಒಂದು ಟೀಮ್ ಮಾಡಿದ್ದಾರೆ, ಅದರಲ್ಲಿ ಸಚಿವರು ಇದ್ದಾರೆ. ಇನ್ನೆರಡು ವರ್ಷ ಆಮೇಲೆ ಇದೆ ನಿಮಗೆ ತಿರುಗುಬಾಣ ಆಗುತ್ತೆ. ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಇದೆ ಮಾಡುತ್ತೇವೆ. ಇದರ ಅಪ್ಪಂನಂತಹ ಡಬಲ್ ಕೇಸ್ ಮಾಡಿತ್ತೇವೆ. ಕೇಂದ್ರದಲ್ಲೂ ನಾವು ಅಧಿಕಾರದಲ್ಲಿ ಇದ್ದೇವೆ ರಾಜ್ಯದಲ್ಲೂ ಬರುತ್ತೇವೆ. ಬಿಜೆಪಿ ಬಳಿ ಬೇಡುವಂತಹ ಸ್ಥಿತಿ ನಿಮಗೆ ಬರುತ್ತದೆ. ಮುಸ್ಲಿಂರದ್ದೆ ತಪ್ಪು ಅಂತ ಚಲುವರಾಯಸ್ವಾಮಿ ಅವರೇ ಹೇಳಿದ್ದಾರೆ. ಕೃತ್ಯವೆಸಗಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕುವ ಬಗ್ಗೆ ಚರ್ಚೆ ಮಾಡಿಲ್ಲ.

Share. Facebook Twitter LinkedIn WhatsApp Email

Related Posts

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

1 Min Read

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

1 Min Read

BREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆಶಿಗೆ ಕೈ ಎತ್ತಿ ಶಾಸಕರಿಂದ ಭರ್ಜರಿ ಬೆಂಬಲ

1 Min Read
Recent News

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

Shocking: ಕುರ್ಕುರೆ ತಿನ್ನುವಾಗ ಗಂಟಲಿನಲ್ಲಿ ತುಂಡು ಸಿಲುಕಿ 28ರ ಯುವಕ ಸಾವು !

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

​ನಿಮ್ಮ ಸ್ಮಾರ್ಟ್‌ಫೋನ್ ಏಕೆ ಬೇಗ ಸ್ಲೋ ಆಗುತ್ತದೆ? ನೀವು ತಿಳಿದಿರಲೇಬೇಕಾದ 4 ತಾಂತ್ರಿಕ ಕಾರಣಗಳು!

State News
KARNATAKA

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು…

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

BREAKING: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆಶಿಗೆ ಕೈ ಎತ್ತಿ ಶಾಸಕರಿಂದ ಭರ್ಜರಿ ಬೆಂಬಲ

BIG NEWS: ಡಿಕೆ ಶಿವಕುಮಾರ್ ಸಂಪುಟ ಸೇರಲು ಶಾಸಕರು ಪೈಪೋಟಿ! ಸಿದ್ದು, ಡಿಕೆಶಿ, ಖರ್ಗೆ ಬಣದಲ್ಲಿ ಯಾರಿಗೆ ಮಂತ್ರಿ ಭಾಗ್ಯ? ಇಲ್ಲಿದೆ ಲೀಸ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.