BIG NEWS: ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ?- ಗೋಪಾಲಕೃಷ್ಣ ಬೇಳೂರು ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆ ಕೇಳುವಂತ ಹೆಚ್.ಡಿ ಕುಮಾರಸ್ವಾಮಿಗೆ ನಾಚಿಕೆ ಆಗಬೇಕು. ಡಾ.ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಾ.ರಾಜ್ ಕುಮಾರ್ ತೀರಿಕೊಂಡಾಗ ನಾನು ಕಂಠೀರವ ಸ್ಟೂಡಿಯೋದಲ್ಲಿದ್ದೆ. ಆಗ ಕುಮಾರಸ್ವಾಮಿ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಆಗ ರಾಜೀನಾಮೆ ನೀಡಿದ್ರಾ ಎಂದು ಪ್ರಶ್ನಿಸಿದರು. ಅಲ್ಲದೇ ಹಾವೇರಿಯಲ್ಲಿ ರೈತರ ಮೇಲೆ ಬಿಎಸ್ ಯಡಿಯೂರಪ್ಪ … Continue reading BIG NEWS: ರಾಜ್ ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ?- ಗೋಪಾಲಕೃಷ್ಣ ಬೇಳೂರು ಪ್ರಶ್ನೆ