Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

16/06/2025 10:14 PM

ಜಗತ್ತಿನ ಶೇ.50ರಷ್ಟು ಡಿಜಿಟಲ್ ವಹಿವಾಟುಗಳು ‘UPI’ ಮೂಲಕವೇ ನಡೆಯುತ್ತವೆ : ಪ್ರಧಾನಿ ಮೋದಿ

16/06/2025 10:03 PM

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ಪ್ರಥಮ್‌ ನಿಮಗೆ ಬುದ್ದಿ ಬರೋದು ಯಾವಾಗ? ಫ್ಲಾಪ್‌ ಹಿರೋ ನೀವು ಯಾಕೆ ಹೀಗೆ?
FILM

ನಟ ಪ್ರಥಮ್‌ ನಿಮಗೆ ಬುದ್ದಿ ಬರೋದು ಯಾವಾಗ? ಫ್ಲಾಪ್‌ ಹಿರೋ ನೀವು ಯಾಕೆ ಹೀಗೆ?

By kannadanewsnow0709/06/2024 11:15 AM
film screening

ಕೆಎನ್‌ಎನ್‌ಸಿನಿಮಾಡೆಸ್ಕ್‌: ಬಿಗ್‌ ಬಾಸ್‌ ಮೂಲಕ ಗುರುತಿಸಿಕೊಂಡು ಸ್ಯಾಂಡಲ್‌ವುಡ್‌ನಲ್ಲಿ ಇನ್ನೂ ನೆಲೆ ನಿಲ್ಲದ ನಟ ಪ್ರಥಮ್‌ ವರ್ತನೆ ಬಗ್ಗೆ ಇತ್ತೀಚಿಗೆ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೌದು, ನಟ ಒಳ್ಳೆ ಹುಡುಗ? ಪ್ರಥಮ್‌ ಅವರ ಮಾತುಗಳನ್ನು ಗಮನಿಸಿದರೆ ಅವರ ಬಗ್ಗೆ ಅಸಹ್ಯ ಹುಟ್ಟವುದು ಸಹಜ ಎನ್ನುತ್ತಿದ್ದಾರೆ ಜನತೆ. ಬ್ರೈನ್‌ಗೂ ನಾಲಿಗೆಗೆ ಕಂಟ್ರೋಲ್ ತಪ್ಪಿದವರ ರೀತಿ ನಡೆದುಕೊಳ್ಳುವ ವ್ಯಕ್ತಿ ತಮ್ಮ ಮಾತಿನಲ್ಲಿ ಹಿಡಿತ ಹಿಡಿದಕೊಳ್ಳದೇ ತಿ…ಲು ರೀತಿಯಲ್ಲಿ ಮಾತನಾಡುವುದು ಅವರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಮೂಡಿಸುತ್ತದೆ ಎನ್ನುತ್ತಾರೆ ಹಲವು ಮಂದಿದೆ.

ಸ್ಯಾಂಡಲ್‌ವುಡ್‌ನಲ್ಲಿ ಹಲವು ಮಂದಿ ಈಗಲೂ ಕೂಡ ತಮ್ಮ ಸ್ಟಾರ್ ಗಿರಿಯನ್ನು ಪಕ್ಕಕ್ಕೆ ಇಟ್ಟು ಸಾಮಾನ್ಯರಲ್ಲಿ ಸಾಮಾನ್ಯರಂತೆ ಇರೋದು ನಮ್ಮಲ್ಲಿ ಕಾಣಬಹುದು, ತಾನು ಅಭಿನಯ ಮಾಡಿರೋ ಎರಡು ಮೂರು ಸಿನಿಮಾಕ್ಕೆ ಈ ವ್ಯಕ್ತಿ ಹೀಗೆ ಪೆದ್ದು ಪೆದ್ದು ರೀತಿಯಲ್ಲಿ ಆಡೋದು ಸಿನಿಮಾ ರಂಗದಲ್ಲಿ ಹಲವು ದಿನ ಉಳಿದುಕೊಳ್ಳುವುದಿಲ್ಲ ಎನ್ನುವುದು ಗಾಂಧಿ ನಗರ ಮಂದಿಯ ಮಾತಾಗಿದೆ. ಸಿನಿಮಾ ರಂಗದಲ್ಲಿ ಸ್ಟಾರ್‌ಗಳನ್ನು ಬಿಡದ ಜನತೆ, ಇನ್ನೂ ಯಾವುದಕ್ಕೂ ಬಾರದ ಪ್ರಥಮ್ ಅವರನ್ನು ಬಿಡುತ್ತಾರ? ಒಂದಲ್ಲ ಒಂದು ದಿನ ಮನೆಗೆ ಕಳುಹಿಸುತ್ತಾರೆ ಎನ್ನುತ್ತಿದ್ದಾರೆ.

ಅದೆಲ್ಲ ಓಕೆ ಮೈಕ್‌ ಸಿಕ್ಕಾಗ ಪ್ರಥಮ್ ಆಡೋದು ಕೂಡ ಹಲವು ಮಂದಿಗೆ ಹೇಸಿಗೆ ಹುಟ್ಟಿಸಿದೆ, ಈತನ ವಿಡಿಯೋ ಬಂದರೆ ಸಾಕು ಹಲವು ಮಂದ ಚಾನೆಲ್‌ ಬದಲಾವಣೆ ಮಾಡುತ್ತಾರೆ, ಇಲ್ಲವೇ ಟಿವಿ ಆಫ್ ಸುಮ್ನೆ ಆಗುತ್ತಾರೆ. ಇಂತಹ ವ್ಯಕ್ತಿಯನ್ನು ಇಟ್ಟುಕೊಂಡು ಯಾರು ಸಿನಿಮಾ ಮಾಡ್ತಾರೆ ಎನ್ನುವುದು ಈಗ ಪ್ರಶ್ನೆಯಾಗಿದೆ. ಏನೇ ಆಗಲಿ ಪ್ರಥಮ್‌ಗೆ ಒಳ್ಳೇ ಬುದ್ದಿ ಬರಲಿ, ಮನಸ್ಸು ಮತ್ತು ನಾಲಿಗೆ ಕಂಟ್ರೋಲ್‌ ನಲ್ಲಿ ಇಟ್ಟುಕೊಳ್ಳಲಿ. ಯಶಸ್ಸು ಕಾಣದೇ ಇರೋವ ವ್ಯಕ್ತಿ, ಮುಂದೆ ಯಶಸ್ಸು ಸಿಗದೇ ಇದ್ದರೇ ಚೆನ್ನ ಅಂಥ ಹಲವು ಮಂದಿ ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಇನ್ಮುಂದೆ ಆದ್ರೂ ಪ್ರಥಮ್‌ ಬದಲಾಗುತ್ತಾರ? ಮಾತನಾಡುವ ಮುನ್ನ ಯೋಚನೆ ಮಾಡುತ್ತಾರ? ಇಲ್ಲವೇ ಸ್ಯಾಂಡಲ್‌ವುಡ್‌ನಲ್ಲಿ ನೆಲೆಕಂಡು ಕೊಳ್ಳದೇ ಊರಿಗೆ ಹೋಗುತ್ತಾರ? ಕಾದು ನೋಡೋಣ

a flop hero? When will actor Pratham come to your senses? When will actor Pratham come to your senses? Why are you like this
Share. Facebook Twitter LinkedIn WhatsApp Email

Related Posts

BREAKING: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಗೆ ಕೋವಿಡ್-19 ಪಾಸಿಟಿವ್ | Shilpa Shirodkar

19/05/2025 3:04 PM1 Min Read

BREAKING : ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 90 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ಅರೆಸ್ಟ್.!

17/05/2025 1:00 PM1 Min Read

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

06/05/2025 4:33 PM2 Mins Read
Recent News

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

16/06/2025 10:14 PM

ಜಗತ್ತಿನ ಶೇ.50ರಷ್ಟು ಡಿಜಿಟಲ್ ವಹಿವಾಟುಗಳು ‘UPI’ ಮೂಲಕವೇ ನಡೆಯುತ್ತವೆ : ಪ್ರಧಾನಿ ಮೋದಿ

16/06/2025 10:03 PM

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM
State News
KARNATAKA

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

By kannadanewsnow0916/06/2025 10:14 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ಅಲ್ಲಲ್ಲಿ ಮಳೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾಗರ…

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

16/06/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.