BREAKING NEWS: ಮಂತ್ರಿಯಿದ್ದಾಗ ಸಿದ್ದರಾಮಯ್ಯನವರಷ್ಟು ಕೆಲಸ ಮಾಡಲು ಸಾಧ್ಯನಾ?; ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ ದೇವೇಗೌಡ ತಿರುಗೇಟು

ಮೈಸೂರು: ಪ್ರಸಿದ್ಧ ಚಾಮುಂಡೇಶ್ವರಿ ದೇವಿಗೆ ಶಾಸಕ ಏನು ಕಡೆದು ಕಟ್ಟೆ ಹಾಕಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಜಿ.ಟಿ ದೇವೇಗೌಡ ಸಿದ್ದರಾಮಯ್ಯಗೆ ಸಾಫ್ಟ್ ಆಗಿಯೇ ತಿರುಗೇಟು ಕೊಟ್ಟಿದ್ದಾರೆ. BREAKING NEWS: ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿದೆ ಪುಂಡರ ಹಾವಳಿ: ನಡುರಸ್ತೆಯಲ್ಲೇ ಯುವಕರ ಬಡಿದಾಟ; ಸ್ಥಳೀಯರಿಗೆ ಆತಂಕ   ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕ, ಸಚಿವ ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಎಲ್ಲಾ ಆದವರು.ನಾನು ಕೇವಲ‌ ಶಾಸಕ ಕೆಲವು ತಿಂಗಳ ಮಾತ್ರ ಮಂತ್ರಿಯಾಗಿದ್ದೆ. ನಾನು ಸಿದ್ದರಾಮಯ್ಯನವರಷ್ಟು ಕೆಲಸ ಮಾಡಲು ಸಾಧ್ಯನಾ? ಎಂದು … Continue reading BREAKING NEWS: ಮಂತ್ರಿಯಿದ್ದಾಗ ಸಿದ್ದರಾಮಯ್ಯನವರಷ್ಟು ಕೆಲಸ ಮಾಡಲು ಸಾಧ್ಯನಾ?; ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ ದೇವೇಗೌಡ ತಿರುಗೇಟು