Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಿಂದ ಹೊರಗೆ ಹೋಗುವಾಗ ತಪ್ಪದೇ ಹೊಸ್ತಲಿನ ಮೇಲೆ ಈ ಒಂದು ವಸ್ತುವನ್ನು ಇಟ್ಟು ಪೂಜೆ ಮಾಡಿ ಹೋದರೆ ಅದೃಷ್ಟವೂ ಅದೃಷ್ಟ!
KARNATAKA

ಮನೆಯಿಂದ ಹೊರಗೆ ಹೋಗುವಾಗ ತಪ್ಪದೇ ಹೊಸ್ತಲಿನ ಮೇಲೆ ಈ ಒಂದು ವಸ್ತುವನ್ನು ಇಟ್ಟು ಪೂಜೆ ಮಾಡಿ ಹೋದರೆ ಅದೃಷ್ಟವೂ ಅದೃಷ್ಟ!

By kannadanewsnow0724/08/2024 10:03 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗಬೇಕಾದರೆ ಈ ಒಂದು ವಸ್ತುವನ್ನು ಹೊಸ್ತಿಲ ಮೇಲೆ ಇಟ್ಟು ದರ್ಶನವನ್ನು ಮಾಡಿಕೊಂಡು ಹೊರಗಡೆ ಹೋದರೆ ನೀವು ಮಾಡುವ ಸರ್ವ ಕೆಲಸದಲ್ಲೂ ಅಖಂಡ ವಿಜಯವನ್ನು ಪಡೆಯಬಹುದು ಮನೆಯ ಯಜಮಾನ ಆಗಿರಬಹುದು ಮನೆಯ ಯಜಮಾನಿ ಆಗಿರಬಹುದು ಮನೆಯಲ್ಲಿ ದುಡಿಯುವ ಯಾರೇ ಆಗಿರಬಹುದು ಈ ಒಂದು ಚಿಕ್ಕ ಕೆಲಸವನ್ನು ಮಾಡಿ ಮನೆಯಿಂದ ಹೊರಗೆ ಕಾಲಿಟ್ಟರೆ ವಿಜಯ ಅನ್ನೋದು ಪ್ರಾಪ್ತಿಯಾಗುತ್ತದೆ ಮನೆಯಿಂದ ಹೊರಗೆ ಹೋಗಬೇಕಾದರೆ ಯಾವ ಒಂದು ವಸ್ತುವನ್ನು ಬಾಗಿಲಿಗೆ ಇಡಬೇಕು ಹೇಗೆ ಸಂಕಲ್ಪವನ್ನು ಮಾಡಿಕೊಂಡರೆ ವಿಶೇಷವಾದ ಏಳಿಗೆಯನ್ನು ಪಡೆಯಬಹುದು ಎಂದು ಇವತ್ತಿನ ಈ ಲೇಖನದಲ್ಲಿ ತಿಳಿಸುತ್ತೇವೆ

ಸ್ನೇಹಿತರೆ ಎಷ್ಟೋ ಜನರಿಗೆ ತಾವು ಮಾಡುವಂತ ಕೆಲಸ ಕಾರ್ಯದಲ್ಲಿ ಪದೇಪದೇ ನಷ್ಟ ಆಗುತ್ತಾ ಇರುತ್ತದೆ ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ಶತ್ರುಗಳ ಬಾದೆ ಸಹೋದ್ಯೋಗಿಗಳ ಕಿರಿಕಿರಿ ಕಾರ್ಯ ನಷ್ಟ ಅನ್ನುವುದು ಪ್ರತಿನಿತ್ಯ ಆಗುತ್ತಾ ಇರುತ್ತದೆ ಅಂತಹ ಎಲ್ಲಾ ಕಾರ್ಯ ನಷ್ಟಗಳು ಕಡಿಮೆ ಆಗಬೇಕು ಅಖಂಡ ಯಶಸ್ಸು ಕಾರ್ಯ ಜಯವನ್ನು ಪಡೆಯಬೇಕು ಎಂದರೆ ಒಂದು ಚಿಕ್ಕ ತಂತ್ರವನ್ನು ಮಾಡಿ ಮನೆಯಿಂದ ಹೊರಗೆ ಹೋಗಬೇಕಾಗುತ್ತದೆ ಏನು ಮಾಡಬೇಕು ಅಂದರೆ ಬೆಳಿಗ್ಗೆ ಕೆಲಸಕ್ಕೆ ಹೋಗಬೇಕಾದರೆ ಅಥವಾ ಮನೆಯಿಂದ ಹೊರಗಡೆ ಯಾವುದೇ ರೀತಿಯ ಕೆಲಸಕಾರ್ಯಗಳು ಆಗಬೇಕು ಅಂತ ಹೋಗುವಾಗ ಮನೆಯ ಮುಖ್ಯ ದ್ವಾರದ ಹೊಸ್ತಿಲಿನ ಮೇಲ್ಭಾಗದಲ್ಲಿ ಒಂದು ಚೂರು ಅಕ್ಕಿಕಾಳುಗಳನ್ನು ಇಡಬೇಕು ಯಾವ ರೀತಿಯಾಗಿ ಇಡಬೇಕು ಎಂದರೆ ಮೊದಲಿಗೆ ಹೊಸ್ತಿಲನ್ನು ಚೆನ್ನಾಗಿ ತೊಳೆದು ನಂತರ ಹೊಸ್ತಿಲಿನ 2ಕಡೆಗಳಲ್ಲಿ ಸ್ವಲ್ಪ ಸ್ವಲ್ಪ ಅಕ್ಕಿಕಾಳುಗಳನ್ನು ಇಡಬೇಕಾಗುತ್ತದೆ

ನೀವು ಅಡುಗೆಗೆ ಬಳಸುವಂತಹ ಅಕ್ಕಿ ಕಾಳುಗಳನ್ನು ಬಾಗಿಲಿನ ಎಡಭಾಗಕ್ಕೆ ಸ್ವಲ್ಪ ಬಾಗಿಲಿಲ್ಲ ಬಲಭಾಗಕ್ಕೆ ಸ್ವಲ್ಪ ಅಕ್ಕಿಕಾಳುಗಳನ್ನು ಇಟ್ಟು ಮನೆಯಿಂದ ಹೊರಗೆ ಹೋಗಬೇಕು ಈ ರೀತಿಯಾಗಿ ಈ ಒಂದು ತಂತ್ರವನ್ನು ಮಾಡುತ್ತಾ ಮನೆಯಿಂದ ಹೊರಗಡೆ ಕಾಲಿಡುತ್ತಾರೋ ಅವರು ಮಾಡುವ ವ್ಯಾಪಾರ-ವ್ಯವಹಾರದಲ್ಲಿ ಉದ್ಯೋಗ ಆಗಿರಬಹುದು ಅಲ್ಲಿ ನಡೆಯುವಂತಹ ಕಿರಿಕಿರಿಗಳು ಕಡಿಮೆಯಾಗುತ್ತವೆ ಮನಸ್ಸಿಗೆ ನೆಮ್ಮದಿ ಅನ್ನುವುದು ಪ್ರಾಪ್ತಿಯಾಗುತ್ತೆ ಹೋಗುತ್ತದೆ ಮನಸ್ಸಿಗೆ ನೆಮ್ಮದಿ ಅನ್ನುವುದು ಇದ್ದರೆ ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಗಳಿಸಬಹುದು ಶತ್ರುಗಳ ಕಾಟ ಕಡಿಮೆಯಾಗುತ್ತದೆ ಅಧಿಕಾರಿಗಳಿಂದ ಪ್ರಶಂಸೆ ಸಿಗುತ್ತದೆ ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ ಅಂತ ಕನಸು ಕಂಡಿದ್ದರೆ ಇವತ್ತೇ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ಕೆಲಸವನ್ನು ಮಾಡಿ ನೋಡಿ ಮನೆಯ ಹೊಸ್ತಿಲಿಗೆ ಇಟ್ಟ ಅಕ್ಕಿಕಾಳನ್ನು ಯಾವಾಗ ತೆಗೆಯಬೇಕು ಎಂದರೆ ಬೆಳಿಗ್ಗೆ ಅಕ್ಕಿಕಾಳನ್ನು ಇಟ್ಟು ಹೋಗಿರುತ್ತೀರಿ ಮನೆಯಲ್ಲಿ ಯಾರಾದರೂ ಇದ್ದರೆ ಸಾಯಂಕಾಲ ದೇವರಿಗೆ ದೀಪ ಹಚ್ಚುವ ಮೊದಲು ಅಕ್ಕಿಕಾಳನ್ನು ತೆಗೆದು ಒಂದು ಡಬ್ಬದಲ್ಲಿ ಶೇಖರಿಸಿಡಬೇಕು ವಾರಕ್ಕೆ ಒಂದು ಬಾರಿ ಆಗಿರಬಹುದು ಅಥವಾ ತಿಂಗಳಿಗೆ ಒಂದು ಬಾರಿ ಆಗಿರಬಹುದು ಮನೆಯ ಅಕ್ಕಪಕ್ಕ ಯಾವುದಾದರೂ ದೊಡ್ಡ ಮರ ಇತ್ತು ಅಂದರೆ ಅ ಒಂದು ಮರದ ಬುಡಕ್ಕೆ ಅಕ್ಕಿಯನ್ನು ಹಾಕಿ ಬರಬೇಕು ಈ ರೀತಿಯಾದ ಒಂದು ಚಿಕ್ಕ ಕೆಲಸವನ್ನು ಮಾಡುವುದರಿಂದ ನೀವು ಪ್ರತಿನಿತ್ಯ ಕೆಲ ಕಾರ್ಯದಲ್ಲಿ ಅಖಂಡ ಯಶಸ್ಸನ್ನು ಪಡೆಯಬಹುದು ಜೀವನದಲ್ಲಿ ಇರುವಂತಹ ಕಷ್ಟ ಕಡಿಮೆಯಾಗಿ ಏಳಿಗೆ ಪ್ರಾಪ್ತಿಯಾಗುತ್ತದೆ ದೈವಬಲ ಹೆಚ್ಚಾಗುತ್ತದೆ ಉತ್ತರಭಾರತದಲ್ಲಿ ಎಷ್ಟೋ ಜನ ತಾವು ಹಣೆಗೆ ಇಡುವ ಸಿಂಧೂರ ದಲ್ಲಿ ಅಕ್ಕಿಕಾಳನ್ನು ಇಟ್ಟು ಕೊಂಡು ಹೋಗುತ್ತಾರೆ

ಈ ರೀತಿ ಮಾಡುವುದರಿಂದ ಪಾಸಿಟಿವ್ ಎನರ್ಜಿ ಹೆಚ್ಚಾಗುತ್ತಾ ಹೋಗುತ್ತದೆ ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಅನ್ನುವುದು ಪ್ರಾಪ್ತಿಯಾಗುತ್ತದೆ ಮನೆಯಜಮಾನ ಮನೆಯಿಂದ ಹೊರಗೆ ಕಾಲಿಟ್ಟಿದ್ದರೆ ಅವರು ಮಾಡುವಂತಹ ಕೆಲಸ ಕಾರ್ಯದಲ್ಲಿ ಏಳಿಗೆಯನ್ನು ಪಡೆಯಬೇಕು ಎಂದರೆ ಮನೆಯ ಯಜಮಾನಿ ಆಗಿರಬಹುದು ಅಥವಾ ಮನೆಯಲ್ಲಿರುವ ಯಾರಾದರೂ ಆಗಿರಬಹುದು ಹೊಸ್ತಿಲಿನ ಎರಡೂ ಭಾಗದಲ್ಲಿ ಕೂಡ ಅಕ್ಕಿಕಾಳನ್ನು ಇಡುತ್ತಾ ಬಂದರೆ ವಿಶೇಷವಾಗಿ ಮನೆಗೂ ಕೂಡ ಒಳಿತಾಗುತ್ತದೆ ಮನೆಯ ಯಜಮಾನನಿಗೆ ಕೂಡ ಎಲ್ಲಾ ರಂಗದಲ್ಲೂ ಏಳಿಗೆ ಆಗುತ್ತಾ ಹೋಗುತ್ತದೆ ಇನ್ನು ಕೊನೆಯದಾಗಿ ಯಾವ ನಿಯಮವನ್ನು ಪಾಲಿಸಬೇಕು ಎಂದರೆ ಹೆಂಗಸರು ಮುಟ್ಟಾದ ಅಂತಹ ಸಮಯದಲ್ಲಿ ಮಾಂಸಾಹಾರವನ್ನು ಸೇವಿಸಿದ ದಿನದಲ್ಲಿ ಅಕ್ಕಿ ಕಾಳನ್ನು ಹೊಸ್ತಿಲಿನ ಮೇಲೆ ಇಡಬಾರದು ಈ ಒಂದು ಚಿಕ್ಕ ನಿಯಮವನ್ನು ಪಾಲಿಸುತ್ತಾ ಈ ಕೆಲಸವನ್ನು ಮಾಡುತ್ತಾ ಬನ್ನಿ ಎಲ್ಲಾ ರಂಗದಲ್ಲೂ ಕೂಡ ಯಶಸ್ಸನ್ನು ಸಾಧಿಸಬಹುದು

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

if you place this one object on the threshold and perform puja When you go out of the house you will be lucky!
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM2 Mins Read

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM1 Min Read

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM1 Min Read
Recent News

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM
State News
KARNATAKA

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

By kannadanewsnow0918/06/2025 9:42 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,…

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

18/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.