BIGG NEWS: ಕರ್ನಾಟಕದಲ್ಲಿ ಎಲ್ಲೆಲ್ಲಿ NIA ದಾಳಿ? ; ಇಲ್ಲಿದೆ ಸಂಪೂರ್ಣ ಮಾಹಿತಿ| NIA Raid in Karnataka

ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ದಾಳಿ ನಡೆಸಿದೆ. ಜಿಲ್ಲೆಯಲ್ಲಿರುವ ಪಿಎಫ್ಐ ಸಂಘಟನೆಯ ನಾಯಕ ಮನೆಗಳ ಮೇಲೆ NIA ಹಾಗೂ ED ಅಧಿಕಾರಿಗಳು ದಾಳಿ ನಡೆಸಿದೆ. ಈ ವೇಳೆ ಕೆಲ ಮುಖಂಡರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ ಸುಮಾರು 20 ಕಾರ್ಯಕರ್ತರನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ. BIGG NEWS: ರಾಜ್ಯ ಸರ್ಕಾರ ಸಂಘಟನೆ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು; … Continue reading BIGG NEWS: ಕರ್ನಾಟಕದಲ್ಲಿ ಎಲ್ಲೆಲ್ಲಿ NIA ದಾಳಿ? ; ಇಲ್ಲಿದೆ ಸಂಪೂರ್ಣ ಮಾಹಿತಿ| NIA Raid in Karnataka