ಮಾದಪ್ಪನ ಹಾಡನ್ನು ಕೆಟ್ಟದಾಗಿ ಬಿಂಬಿಸಿದಾಗ ಎಲ್ಲಿಗೆ ಹೋಗಿತ್ತು ನಿಮ್ಮ ಬುದ್ದಿ ನಟ ರಿಷಬ್ ಶೆಟ್ಟಿ ಜನತೆ ಪ್ರಶ್ನೆ

ಬೆಂಗಳೂರು: ನಟ ರಿಷಬ್ ಶೆಟ್ಟಿ ಅವರು ಸದ್ಯ ಯಶಸ್ಸಿನ ಅಮಲಿನಲ್ಲಿ ತೇಲುತ್ತಿದ್ದಾರೆ. ಈ ನಡುವೆ ದೈವಾರಾಧನೆ ರೀಲ್ಸ್ ಮಾಡೋದು, ಕಾಂತಾರ ಪಾತ್ರ ಅನುಕರಿಸುವುದು ಸರಿಯಲ್ಲ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ಆದರೆ ರಿಷಬ್ ಶೆಟ್ಟಿ ಹೇಳಿಕೆ ಬಗ್ಗೆ ವ್ಯಾಪಾಕ ಟೀಕೆ ಕೇಳಿ ಬರುತ್ತಿದ್ದ, ತಮ್ಮ ಹಿಂದಿನ ಸಿನಿಮಾದಲ್ಲಿ ಕೊಲೆ ಮಾಡಿದ ವ್ಯಕ್ತಿಯೊಬ್ಬನ ಹಿನ್ನಲೆಯಲ್ಲಿ ಮೂಡಿ ಬರುವ ಮಾದೇಶ್ವರನ ಹಾಡಿನ ವೇಳೆಯಲ್ಲಿ ನಿಮಗೆ ಬುದ್ದಿ ಇರಲಿಲ್ವ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಫೇಸ್‌ಬುಕ್‌ನಲ್ಲಿ ಕಾಂಎಂಟ್‌ ವೊಂದನ್ನು ಮಾಡಿರುವ ಸ್ವಾಮಿ ಪೊನ್ನಾಚಿ … Continue reading ಮಾದಪ್ಪನ ಹಾಡನ್ನು ಕೆಟ್ಟದಾಗಿ ಬಿಂಬಿಸಿದಾಗ ಎಲ್ಲಿಗೆ ಹೋಗಿತ್ತು ನಿಮ್ಮ ಬುದ್ದಿ ನಟ ರಿಷಬ್ ಶೆಟ್ಟಿ ಜನತೆ ಪ್ರಶ್ನೆ