Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾವಿನ ನಂತರ ಜೀವ ಎಲ್ಲಿಗೆ ಹೋಗುತ್ತೆ? ಸ್ವರ್ಗ-ನರಕಗಳು ಇರುವುದು ನಿಜವೇ.? ಇಲ್ಲಿದೆ ಮಾಹಿತಿ ಓದಿ
KARNATAKA

ಸಾವಿನ ನಂತರ ಜೀವ ಎಲ್ಲಿಗೆ ಹೋಗುತ್ತೆ? ಸ್ವರ್ಗ-ನರಕಗಳು ಇರುವುದು ನಿಜವೇ.? ಇಲ್ಲಿದೆ ಮಾಹಿತಿ ಓದಿ

By kannadanewsnow0904/06/2025 1:29 PM

ಸಾವಿನ ನಂತರ ಜೀವ ಎಲ್ಲಿಗೆ ಹೋಗುತ್ತದೆ? ಸ್ವರ್ಗ ನರಕಗಳು ಇರುವುದು ನಿಜವೇ? ಇತ್ಯಾದಿ ಕುತೂಹಲ ಎಲ್ಲ ದೇಶಕಾಲಗಳ ಮನುಷ್ಯರನ್ನೂ ಕಾಡಿದೆ. ಹಾಗೆಂದೇ ಬಹುತೇಕ ಎಲ್ಲ ಮತ ಪಂಥಗಳು, ಜನಪದ – ನಾಗರಿಕತೆಗಳು ಈ ಬಗ್ಗೆ ತಮ್ಮದೇ ವಿವರಗಳನ್ನು ನೀಡಲು ಯತ್ನಿಸಿವೆ. ಅಂಥವುಗಳಲ್ಲಿ ನಮ್ಮ ಗರುಡಪುರಾಣವೂ ಒಂದು. ಈ ಲೇಖನದಲ್ಲಿ ಗರುಡಪುರಾಣದಲ್ಲಿ ಹೇಳಲಾಗಿರುವಂತೆ ಸಾವಿನ ನಂತರ ಜೀವದ ಪ್ರಯಾಣ ಮತ್ತು ಅವಸ್ಥೆಯ ಬಗ್ಗೆ ಮಾಹಿತಿ ಇದೆ. 

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಜೀವಿಯು ಗತಿಸಿದ ಮೇಲೆ ಒಂದು ವರ್ಷದ ಪರ್ಯಂತ ಧೀರ್ಘ ಪ್ರಯಾಣ ಮಾಡಿ ಯಮಲೋಕವನ್ನು ತಲುಪುವುದು. ದಿನಕ್ಕೆ 2470 ಯೋಜನದಂತೆ 86,000 ಯೋಜನ ದೂರದಲ್ಲಿ ಯಮಲೋಕವಿದೆ. ದೇಹ ತ್ಯಜಿಸಿದ 10 ದಿನಗಳವರೆಗೂ ಸ್ಥೂಲಕಾಯ ದಿಂದ( ದೇಹದಿಂದ) ಬೇರ್ಪಟ್ಟ ಜೀವಿಯು ಹಸ್ತ ಪ್ರಮಾಣದಷ್ಟೇ ಬೆಳೆಯುವನು. ಬಳಿಕ ಮುಂದೆ ಯಮಲೋಕದಲ್ಲಿ ಒಂದು ವರ್ಷದ ಬಳಿಕವಷ್ಟೇ ಅಂಗುಷ್ಠ ಪ್ರಮಾಣದಲ್ಲಿ ಬೆಳೆದು ಯಮಭೋಗವನ್ನು ಕರ್ಮಾನು ಸಾರವಾಗಿ ಭೋಗಿಸುವನು.

ನಾಭುಕ್ತಂ ಕ್ಷೀಯತೇ ಕರ್ಮ ಕಲ್ಪಕೋಟಿ ಶತೈರಪಿ |

ಅಭುಕ್ತ್ವಾ ಯಾತನಾಂ ಜಂತುರ್ಮಾನುಷಂ ಲಭತೇ ನಹಿ ||

ನೂರು ಕೋಟಿಕಲ್ಪ ಕಾಲವಾದರೂ ಕರ್ಮಫಲವು ಅನುಭವಿಸಿದಲ್ಲದೇ ಅದು ಎಂದೆಂದೂ ಬಿಡದು. (ದೇವತೆಗಳಿಗೂ ಇದು ಬಿಟ್ಟಿಲ್ಲ. ಸ್ವತಃ ಯಮರಾಜನು ಅಣಿಮಾಂಡವ್ಯ ಋಷಿಗಳ ಶಾಪಕ್ಕೆ ತುತ್ತಾಗಿ ವಿದುರನಾಗಿ ಜನ್ಮವೆತ್ತಬೇಕಾಯಿತು). ಹಾಗೆಯೇ ಯಾತನೆಯನ್ನು ಅನುಭವಿಸದೆ ಜೀವಿಗೆ ಮನುಷ್ಯ ಜನ್ಮ ಲಭ್ಯವಿಲ್ಲ.

ಸತ್ತ ಜೀವಿಗೆ ಪಿಂಡ ಪ್ರಧಾನ ಏಕೆಂದರೆ 10 ದಿನಗಳಲ್ಲಿ ಸೂಕ್ಷ್ಮ ದೇಹ ನಿರ್ಮಾಣವಾಗಿ ಜೀವಿಗೆ ಯಮಪುರಿ ಸೇರಲು ಶಕ್ತಿ ಸಿಗುವುದು. ಪಿಂಡ ಪ್ರಧಾನ ಕಾರ್ಯಗಳು ಮಾಡದಿದ್ದಲ್ಲಿ ಆತ್ಮವು ಪ್ರೇತವಾಗಿ ಅಲೆದಾಡಬೇಕಾಗುತ್ತದೆ ಎಂಬ ನಂಬಿಕೆ ಇದೆ.

ಬಹುತೇಕ ಜನಿವಾರಧಾರಿಗಳಲ್ಲಿ ಈ ಸಂಪ್ರದಾಯವಿರುತ್ತದೆ. ಉಳಿದಂತೆ ಆಯಾ ಜಾತಿ – ಸಮುದಾಯಗಳು ತಮ್ಮ ಪರಂಪರಾನುಗತ ನಂಬಿಕೆಯ ಅನುಸಾರ ಹಾಲು ತುಪ್ಪ ಬಿಡುವುದೇ ಮೊದಲಾದ ಆಚರಣೆಗಳನ್ನು ನಡೆಸುತ್ತವೆ.

5 ನೇ ತಿಂಗಳಲ್ಲಿ ಯಮ ಕಿಂಕರರು ಜೀವಿಗೆ ದಾರಿ ಮಧ್ಯೆ ವಿಶ್ರಾಂತಿ ನೀಡುವರು. 6ನೇ ತಿಂಗಳಲ್ಲಿ ಆತ್ಮವು ವೈತರಣಿ ನದಿ ದಾಟುವುದು. (ದಕ್ಷನ ಯಜ್ಞದಲ್ಲಿ ದಾಕ್ಷಾಯಣಿಯು ದೇಹ ತ್ಯಾಗ ಮಾಡಿದಾಗ ಆ ನೋವಿನಲ್ಲಿ ರುದ್ರನು ಹರಿಸಿದ ಕಣ್ಣೀರಿನ ನದಿಯೇ ಈ ವೈತರಣಿ ನದಿಯಾಯಿತು ಎಂದು ಪ್ರತೀತಿ ಇದೆ). ಬಳಿಕ ಆತ್ಮವು ಯಮಪುರಿ ಸೇರುವುದು. ಇದೊಂದು ದೀರ್ಘ ಪ್ರಯಾಣವೇ ಹೌದು.

ಮೊದಲು ಮನುಷ್ಯನ ಕರ್ಮಾಕರ್ಮಗಳ ವಿಚಾರಣೆ ನಡೆಯುವುದು ಯಮಪುರಿಯಲ್ಲೇ. ನರಕದಲ್ಲೇ ಯಮಲೋಕವಿರುವುದು. ನರಕಗಳು ಭೂಮಿಯಿಂದ ದಕ್ಷಿಣ ದಿಕ್ಕಿಗೆ ನೀರಿನ ಮೇಲೆ ನಿಂತಿದೆ. ಇಲ್ಲಿಯೇ ಪಿತೃ ದೇವತೆಗಳ ವಾಸ.ಇಲ್ಲಿಂದಲೇ ಪಿತೃಗಳು ಕಾಲಕಾಲಕ್ಕೆ ತಮ್ಮ ವಂಶಜರು ನೀಡುವ ತರ್ಪಣಗಳನ್ನು ಸ್ವೀಕರಿಸಿ( ವರ್ಷಂ ಪ್ರತೀ ) ತಮ್ಮ ವಂಶದಲ್ಲಿ ಹುಟ್ಟುವವರಿಗೆ ಮಂಗಳವಾಗಲಿ ಎಂದು ಹರಸುತ್ತಿರುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಯಮ ಧರ್ಮನು ನರಕಾಧಿಪತಿಯಾಗಿದ್ದು, ಮೃತ ಜೀವಿಗಳ ಪಾಪ ಪುಣ್ಯಗಳಿಗೆ ಅನುಗುಣವಾಗಿ ತಾಮಿಸ್ರ, ಅಂಧ ತಾಮಿಸ್ರ, ರೌರವ, ಮಹಾ ರೌರವ, ಕುಂಭಿಪಾಕ, ಕಾಲಸೂತ್ರ, ಅಸಿಪತ್ರವನ ಇತ್ಯಾದಿ21 ನರಕಗಳಲ್ಲಿ ಶಿಕ್ಷೆ ವಿಧಿಸುವನು. ಇದಲ್ಲದೇ ಜೀವಿಯು ಸೌಮ್ಯ, ಸೌರಿ ಪುರ, ನಗೇಂದ್ರ ಭವನ, ಕ್ರೌಂಚ, ವಿಚಿತ್ರ ಭವನ, ಶೀತಾಢ್ಯಬಹುಭೀತಪುರ, ಧರ್ಮ ಭವನ ಇತ್ಯಾದಿ ಫಲಗಳನ್ನು ಅನುಭವಿಸಿ ಬಳಿಕ ಪುಣ್ಯಾಂಶಗಳಿಗೆ ಅನುಸಾರವಾಗಿ ಸ್ವಗಕ್ಕೆ( ವೈಕುಂಠ ಅಥವಾ ಕೈಲಾಸ) ಕ್ಕೆ ತೆರಳುವುದು. ಬಳಿಕ ಸ್ವರ್ಗದಲ್ಲಿ ಪುಣ್ಯಾಂಶ ಅನುಭವಿಸಿದ ಬಳಿಕ ನಿಗದಿತ ಯೋನಿಯೊಂದರಲ್ಲಿ ಮತ್ತೆ ಕರ್ಮಾನುಸಾರ ಭೂಮಿಗೆ ಮರಳುವುದು. ಇಲ್ಲಿಗೆ ಜೀವಿಯ ಜನನ – ಮರಣ ಚಕ್ರದ ಒಂದು ಸುತ್ತು ಮುಗಿದು ಇನ್ನೊಂದರ ಆರಂಭವಾಗುವುದು !

ಓಂ ನಮೋ ಭಗವತೇ ವಾಸುದೇವಾಯ

Share. Facebook Twitter LinkedIn WhatsApp Email

Related Posts

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM1 Min Read
Recent News

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM
State News
KARNATAKA

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

By kannadanewsnow0905/06/2025 6:31 PM KARNATAKA 3 Mins Read

ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ.…

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ‘RCB’ ವಿರುದ್ಧ ‘FIR’ ದಾಖಲು

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.