BIGG NEWS: ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಎಂದು ಸಂಸದ ಡಿ.ಕೆ ಸುರೇಶ್‌ ಕಿಡಿ

ಬೆಂಗಳೂರು: ನಗರದಲ್ಲಿ ಕಳೆದೆರೆಡು ದಿನಗಳಲ್ಲಿ ಮಳೆಯ ಅವಾಂತರ ಸೃಷ್ಟಿಯಾಗಿದೆ. ಈ ಬಗ್ಗೆ ಸಂಸದ ಡಿಕೆ ಸುರೇಶ್‌ ಪ್ರತಿಕ್ರಿಯೆ ನೀಡಿದ, ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಬೀದಿಯಲ್ಲಿ ಕಸ ಬಿದ್ದು ಕೊಳೆಯುತ್ತಿದೆ ಎಂದು ಕಿಡಿಕಾರಿದ್ದಾರೆ. BIGG BREAKING NEWS: ಬಿಜೆಪಿಗೆ ಒಲಿದ ಮೈಸೂರು ಮಹಾನಗರ ಪಾಲಿಕೆಯ ಪಟ್ಟ   ನಗರದಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ಯಾಕೆ ಇದರ ಬಗ್ಗೆ ಹೇಳುತ್ತಿಲ್ಲ? ನಾವಿದ್ದಾಗ ವೀಡಿಯೋ ತೆಗೆದು ವರದಿ ಮಾಡಲಾಗುತ್ತಿತ್ತು. ನಮ್ಮ ಉಸ್ತುವಾರಿ ಸಚಿವರನ್ನು ಪ್ರಶ್ನೆ ಮಾಡುತ್ತಿದ್ದರು. ಇವತ್ತು ಬೆಂಗಳೂರು … Continue reading BIGG NEWS: ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಎಂದು ಸಂಸದ ಡಿ.ಕೆ ಸುರೇಶ್‌ ಕಿಡಿ