BIG NEWS: ಮಿಥುನ್ ರೈ ಎಲ್ಲಿ, ಸೆಲ್ಫಿ ತೆಗೆದುಕೊಳ್ಳಲು ಬರ್ಲಿ: ಶೋಭಾ ಕರಂದ್ಲಾಜೆ ತಿರುಗೇಟು

ಉಡುಪಿ: ಇತ್ತೀಚೆಗೆ ರಸ್ತೆ ಅವ್ಯವಸ್ಥೆ ವಿನೂತನ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್‌ ಯುವ ನಾಯಕ ಮಿಥುನ್ ರೈ ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ ಎಂದು ಹೇಳಿದ್ದರು. ಇದಕ್ಕೆ ಈಗ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ ಎಂದು ಸವಾಲೆಸೆದಿದ್ದಾರೆ. BIGG NEWS: ದಸರಾ ಗೋಲ್ಡ್ ಪಾಸ್‌ ದಂಧೆ ವಿಚಾರ, ನನ್ನ ಗಮನಕ್ಕೆ ಬಂದಿದೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ; … Continue reading BIG NEWS: ಮಿಥುನ್ ರೈ ಎಲ್ಲಿ, ಸೆಲ್ಫಿ ತೆಗೆದುಕೊಳ್ಳಲು ಬರ್ಲಿ: ಶೋಭಾ ಕರಂದ್ಲಾಜೆ ತಿರುಗೇಟು