ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಹಿನ್ನಲೆಯಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡವರಂತೆ ಬಿಳಿಮಲೆ ಪರವಾಗಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಬ್ಯಾಟ್ ಬೀಸಿದ್ದಾರೆ. ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ದಿನೇಶ್ ಅಮೀನ್ ಮಟ್ಟು ಅವರು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ … Continue reading ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು
Copy and paste this URL into your WordPress site to embed
Copy and paste this code into your site to embed