ಬೆಳಗಾವಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರೋದು ಪಕ್ಷದ ಹೈಕಮಾಂಡ್ ಗೆ ಮಾತ್ರವೇ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರವರೆಗೂ ಸಿದ್ಧರಾಮಯ್ಯ ಅವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ ಎಂಬುದಾಗಿ ತಿಳಿಸಿದರು.
BIG NEWS: ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಸಿಎಂ ಸಿದ್ಧರಾಮಯ್ಯ ಕೋಟ್ಯಂತರ ರೂಪಾಯಿ ವೆಚ್ಚ
ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!








