ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ : ಇತ್ತೀಚೆಗಷ್ಟೇ ಗುಜರಾತಿನಲ್ಲಿ ವಿಷಕಾರಿ ಮದ್ಯ ಸೇವನೆಯಿಂದ ಸಂಭವಿಸಿದ ದುರಂತದ ಬಗ್ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮಾತನಾಡಿದ್ದ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ವ್ಯಾಪಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಇದರಲ್ಲಿ ಶಾಮೀಲಾದ ಮಾಫಿಯಾಗಳಿಗೆ ಯಾವ ಆಡಳಿತ ಶಕ್ತಿಗಳು ರಕ್ಷಣೆ ನೀಡುತ್ತಿವೆ ಎಂದು ಪ್ರಶ್ನಿಸಿದ್ದಾರೆ. ಜುಲೈ 25 ರಂದು ವಿಷಕಾರಿ ಮದ್ಯ ಸೇವಿಸಿ ಗುಜರಾತಿನ ಬೊಟಾಡ್ ಮತ್ತು ನೆರೆಯ ಅಹಮದಾಬಾದ್ ಜಿಲ್ಲೆಗಳಲ್ಲಿ 42 ಜನರು ಸಾವನ್ನಪ್ಪಿದ್ದರು. ಇದರ ಜೊತೆಗೆ … Continue reading ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ