Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮುಖ್ಯಮಂತ್ರಿ’ ಹುದ್ದೆ ಖಾಲಿ ಇದೆ ಅಂತ ನಿಮಗ್ಯಾರು ಹೇಳಿದ್ದು? ಸರಣಿ ಸಭೆ ನಡೆಸಿದ ಸಚಿವರಿಗೆ ಸಂಪುಟ ಸಭೆಯಲ್ಲಿ ಸಿಎಂ ಕ್ಲಾಸ್!
KARNATAKA

‘ಮುಖ್ಯಮಂತ್ರಿ’ ಹುದ್ದೆ ಖಾಲಿ ಇದೆ ಅಂತ ನಿಮಗ್ಯಾರು ಹೇಳಿದ್ದು? ಸರಣಿ ಸಭೆ ನಡೆಸಿದ ಸಚಿವರಿಗೆ ಸಂಪುಟ ಸಭೆಯಲ್ಲಿ ಸಿಎಂ ಕ್ಲಾಸ್!

By kannadanewsnow0511/10/2024 6:16 AM

ಬೆಂಗಳೂರು : ಸಿಎಂ ಬದಲಾವಣೆ ಕುರಿತಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸಚಿವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.ಈ ವಿಷಯವಾಗಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಸಭೆ ನಡೆಸಿದ ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗೆ ಯಾರು ಹೇಳಿದ್ದು? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ ಅವರು, ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟು ಹಾಕುತ್ತಿದ್ದೀರಿ. ಇಷ್ಟಕ್ಕೂ ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಎಂದು ಹೇಳಿದ್ದು ಯಾರು? ನಾನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಸಂಪುಟ ಸದಸ್ಯರಿಗೆ ಸಿದ್ದರಾಮಯ್ಯ ನೀಡಿದ ಸ್ಪಷ್ಟ ಸಂದೇಶ.

ಸಭೆಯಲ್ಲಿ ಕೆಲ ಸಚಿವರು ಹಾಗೂ ನಾಯಕರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ ಅವರು, ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ ಪ್ರತ್ಯೇಕ ಸಭೆ, ರಾಜಕೀಯ ಅಸ್ಥಿರತೆ ಉಂಟಾಗುವಂತೆ ಬಹಿರಂಗ ಹೇಳಿಕೆ ನೀಡುತ್ತಿದ್ದೀರಿ. ಇದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಇಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು. ಇಲ್ಲ ದಿದ್ದರೆ ಹೈಕಮಾಂಡ್ ಯಾವುದೇ ಕಠಿಣ ಕ್ರಮ ಕೈಗೊಂಡರೂ ನಾನು ಹೊಣೆಯಲ್ಲ ಎಂದು ಪರೋಕ್ಷವಾಗಿ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಶಿಸ್ತು ಉಲ್ಲಂಘಿಸಿದರೆ ನೋಟಿಸ್‌ ಕೊಡಿ: ಡಿಕೆಶಿಗೆ ಖರ್ಗೆ ಸೂಚನೆ

ಮುಖ್ಯಮಂತ್ರಿ ಬದಲಾವಣೆ ಹೇಳಿಕೆ, ಪ್ರತ್ಯೇಕ ಸಭೆಗಳ ಬಗ್ಗೆ ಹೈಕಮಾಂಡ್ ಅಸಮಾಧಾನಗೊಂಡಿದ್ದು, ಪಕ್ಷದ ಶಿಸ್ತು ಉಲ್ಲಂಘಿಸುವ ನಾಯಕರಿಗೆ ನೋಟಿಸ್ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಸೂಚಿಸಿದ ಹೊರತಾಗಿಯೂ ಕೆಲ ನಾಯಕರು ಸುಮ್ಮನಾಗಿಲ್ಲ. ಹೀಗಾಗಿ ಶಿಸ್ತು ಉಲ್ಲಂಘಿಸಿದರೆ ನೋಟಿಸ್ ಜಾರಿ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM1 Min Read

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM1 Min Read

BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು

07/04/2026 4:25 PM2 Mins Read
Recent News

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM

ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

07/04/2026 4:52 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM
State News
KARNATAKA

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

By kannadanewsnow0507/04/2026 4:52 PM KARNATAKA 1 Min Read

ಧಾರವಾಡ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ನಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್…

ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

07/04/2026 4:44 PM

BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು

07/04/2026 4:25 PM

ಧಾರವಾಡದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ LPG ಟ್ಯಾಂಕರ್ : ಸ್ಥಳದಲ್ಲೇ ಪೊಲೀಸ್ ಕಾನ್ಸ್ಟೇಬಲ್ ಸಾವು!

07/04/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.