ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು?: ಡಿ.ಕೆ ಶಿವಕುಮಾರ್ ಪ್ರಶ್ನೆ

ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಆಗ ಕೊಟ್ಟಾಗ ಹಗರಣ ಅನಿಸಲಿಲ್ಲವೇ? ಈಗ ಎತ್ತುತ್ತಿದ್ದೀರಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಿಶಿನ ಕುಂಕುಮಕ್ಕೆ ದಾನವಾಗಿ ನೀಡಿದ ಜಮೀನಿನ ವಿಚಾರದಲ್ಲಿ ಅಕ್ರಮ ನಡೆದಿದೆಯಾ? ಅವರು ಸರ್ಕಾರಿ ಜಮೀನು ಕಬಳಿಸಿದ್ದಾರಾ? ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿಕೊಂಡಿದ್ದಾರಾ? ಅವರ ಜಮೀನನ್ನು … Continue reading ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು?: ಡಿ.ಕೆ ಶಿವಕುಮಾರ್ ಪ್ರಶ್ನೆ