ತಾನು ಮಾಡಿದ ‘ಕರ್ಮ’ ಬಲವಂತವಾದರೆ ಯಾರೇನು ಮಾಡುವರು : ನಟ ದರ್ಶನ್ ಬೇಲ್ ಕುರಿತು ಕೋಡಿಶ್ರೀ ಸ್ಪೋಟಕ ಭವಿಷ್ಯ

ಚಿಕ್ಕಬಳ್ಳಾಪುರ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತು. ಬಳಿಕ ಇಂದು ನಟ ದರ್ಶನ್ ಹೈಕೋರ್ಟಿಗೆ ಬೇಲ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರ ಮಧ್ಯ ನಟ ದರ್ಶನ್ ಅವರ ಕುರಿತು ಕೋಡಿಶ್ರೀಗಳು ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪದ ಪಾಶ ಉಚ್ಚಿದರೆ ಎಲ್ಲವು ಸರಿಯಾಗುತ್ತೆ. ಈಗ ನಾವು ಪಾಯಸ ಮಾಡುವಾಗ ಬೆಲ್ಲ ಹಾಕಿ ಪಾಯಸ ಮಾಡುತ್ತೇವೆ. ಅದಕ್ಕೆ ಬೆಲ್ಲದಲ್ಲೇ … Continue reading ತಾನು ಮಾಡಿದ ‘ಕರ್ಮ’ ಬಲವಂತವಾದರೆ ಯಾರೇನು ಮಾಡುವರು : ನಟ ದರ್ಶನ್ ಬೇಲ್ ಕುರಿತು ಕೋಡಿಶ್ರೀ ಸ್ಪೋಟಕ ಭವಿಷ್ಯ