ಕಾಂಗ್ರೆಸ್ ಹಗರಣಗಳ ಕುರಿತು ರಾಹುಲ್ ಗಾಂಧಿ, ಖರ್ಗೆ ಬಾಯಿ ಬಿಡುತ್ತಿಲ್ಲವೇಕೆ?- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಭ್ರಷ್ಟಾಚಾರದ ಹಗರಣಗಳ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಬಿಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನೆಯನ್ನು ಮುಂದಿಟ್ಟರು. ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 155ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ (ಝೀರೊ ಟಾಲರೆನ್ಸ್ ಫಾರ್ ಕರಪ್ಶನ್) ಎಂದು ಹೇಳಿಕೆ ಕೊಟ್ಟ ರಾಹುಲ್ ಗಾಂಧಿಯವರು ಎಲ್ಲಿ ಹೋಗಿದ್ದಾರೆ? ಯಾಕೆ ಕರ್ನಾಟಕದ ಬಗ್ಗೆ ಅವರು ಬಾಯಿ ಬಿಚ್ಚಿಲ್ಲ? … Continue reading ಕಾಂಗ್ರೆಸ್ ಹಗರಣಗಳ ಕುರಿತು ರಾಹುಲ್ ಗಾಂಧಿ, ಖರ್ಗೆ ಬಾಯಿ ಬಿಡುತ್ತಿಲ್ಲವೇಕೆ?- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ