ಕಾಂಗ್ರೆಸ್ ಮೇಲೆ ನಾಲಿಗೆ ಹರಿಬಿಡುವ ಸಚಿವರೇ ಮಹಾರಾಷ್ಟ್ರದ ಬಗ್ಗೆ ಮೌನವೇಕೆ?: ಟ್ವಿಟ್ ನಲ್ಲಿ ಕಾಂಗ್ರೆಸ್ ಗುಡುಗು

ಬೆಂಗಳೂರು: ಮಹಾರಾಷ್ಟ್ರದ ಸಚಿವರು ಕರ್ನಾಟಕದ ನೆಲದಲ್ಲಿ ಹಕ್ಕು ಸ್ಥಾಪನೆ ಮಾಡಲು ಬರುತ್ತಿರುವುದನ್ನು ಬಿಜೆಪಿ ಸರ್ಕಾರಕ್ಕೆ ತಡೆಯಲು ಸಾಧ್ಯವಾಗುತ್ತಿಲ್ಲವೇಕೆ? ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಮಹಾರಾಷ್ಟ್ರ ಸರ್ಕಾರದ ಬಗ್ಗೆ ಮೃದು ಧೋರಣೆ ಹೊಂದಿರುವುದೇಕೆ? ಕಾಂಗ್ರೆಸ್ ಮೇಲೆ ನಾಲಿಗೆ ಹರಿಬಿಡುವ ಸಚಿವರುಗಳು ಮಹಾರಾಷ್ಟ್ರದ ಬಗ್ಗೆ ಮೌನವೇಕೆ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. ಮಹಾರಾಷ್ಟ್ರದ ಸಚಿವರು ಕರ್ನಾಟಕದ ನೆಲದಲ್ಲಿ ಹಕ್ಕು ಸ್ಥಾಪನೆ ಮಾಡಲು ಬರುತ್ತಿರುವುದನ್ನು @BJP4Karnataka ಸರ್ಕಾರಕ್ಕೆ ತಡೆಯಲು ಸಾಧ್ಯವಾಗುತ್ತಿಲ್ಲವೇಕೆ? … Continue reading ಕಾಂಗ್ರೆಸ್ ಮೇಲೆ ನಾಲಿಗೆ ಹರಿಬಿಡುವ ಸಚಿವರೇ ಮಹಾರಾಷ್ಟ್ರದ ಬಗ್ಗೆ ಮೌನವೇಕೆ?: ಟ್ವಿಟ್ ನಲ್ಲಿ ಕಾಂಗ್ರೆಸ್ ಗುಡುಗು