Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅಮೆರಿಕದಲ್ಲಿ ಸಂಚಲನ ಮೂಡಿಸಿರುವ `ಎಪ್ಸ್ಟೀನ್ ಫೈಲ್‌’ಗಳಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

04/02/2026 11:32 AM

ದೋಷ ಮತ್ತು ಅಪಘಾತಗಳಿಂದ ರಕ್ಷಿಸಲು ಮಂಗಳವಾರ ಆಂಜನೇಯನನ್ನು ಹೀಗೆ ಪೂಜಿಸಿ, ಎಲ್ಲಾ ಪ್ರಯೋಜನಗಳನ್ನು ಒದಗಿಸುತ್ತಾನೆ.!

04/02/2026 11:28 AM

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 6,600 ರೂ. ಜಿಗಿದ ಚಿನ್ನ, ಬೆಳ್ಳಿ ಬೆಲೆಯಲ್ಲಿ 40,000 ರೂ. ಏರಿಕೆ!

04/02/2026 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್
KARNATAKA

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್

By kannadanewsnow0705/01/2024 11:23 AM

ಬೆಂಗಳೂರು: ಕಾಂಗ್ರೆಸ್ ಸರಕಾರದ ಶ್ರೀರಾಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಅಭಿಯಾನದಡಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಅಯೋಧ್ಯೆ ಅಭಿಯಾನದ ಘಟನಾವಳಿಗಳಿಗೆ ನಾನು ಕೂಡ ಸಾಕ್ಷಿಯಾಗಿದ್ದೆ. ಇದೀಗ ಸರಕಾರವು ಕರಸೇವಕರನ್ನು ಬಂಧಿಸುತ್ತಿದೆ. ಇದನ್ನು ವಿರೋಧಿಸಿ ನಾನು ಪ್ರತಿಭಟನೆಗೆ ಬಂದಿದ್ದೇನೆ ಎಂದು ಎಸ್.ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಮಂದಿರ ವಹೀ ಬನಾಯೇಂಗೇ ಎಂಬುದು ನಮ್ಮ ಘೋಷವಾಕ್ಯವಾಗಿತ್ತು. ಇವತ್ತು ಮಂದಿರವಲ್ಲೇ ಕಟ್ಟಿದೆವು ಎಂಬ ಕಾಲಕ್ಕೆ ಬಂದಿದ್ದೇವೆ. ಜನವರಿ 22ರಂದು ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮಲಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಸಹಜವಾಗಿ ಇಲ್ಲಿನ ಕಾಂಗ್ರೆಸ್ ಸರಕಾರಕ್ಕೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

30 ವರ್ಷಗಳ ಹಿಂದಿನ ಕೇಸನ್ನು ರೀ ಓಪನ್ ಮಾಡಿ ಕರಸೇವಕರನ್ನು ಸರಕಾರ ಬಂಧಿಸುತ್ತಿದೆ. ಈಗ ಬಂಧಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. ಈಗಿನದು ಬಿಜೆಪಿ ಶ್ರೀರಾಮ ಎಂದು ಕಾಂಗ್ರೆಸ್‍ನವರು ಹೇಳುತ್ತಾರೆ. ಹಾಗಿದ್ದರೆ ಡಿಸೆಂಬರ್ 6ಕ್ಕೆ ಮೊದಲು ಇದ್ದುದು ಕಾಂಗ್ರೆಸ್ ಮಸೀದಿಯೇ ಎಂದು ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರವಾಗಿ ಕೇಳಿದರು.

ಹರಿಪ್ರಸಾದ್ ಅವರ ಹೇಳಿಕೆಯು ಅವರ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ನರೇಂದ್ರ ಮೋದಿಯವರಿಗೆ ಬೈದದ್ದು ಗೊತ್ತಿದೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ಕೊಟ್ಟರು. ಇವತ್ತು ಯಾರನ್ನಾದರೂ ಕ್ರಿಮಿನಲ್ ಎನ್ನಲು ಕಾಂಗ್ರೆಸ್ಸಿಗರು ಸಿದ್ಧರಾಗಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ? ಅವರು ಕರಸೇವಕ ಎಂಬ ಕಾರಣಕ್ಕೇ ರೀಓಪನ್ ಮಾಡಿದ್ದಾಗಿ ನಮ್ಮ ಬಲವಾದ ನಂಬಿಕೆ ಎಂದು ತಿಳಿಸಿದರು. ಮಾಜಿ ಸಚಿವ ರಾಮಚಂದ್ರ ಗೌಡ ಅವರು ಉಪಸ್ಥಿತರಿದ್ದರು. ಸ್ಥಳದಲ್ಲಿದ್ದ ಕಾರ್ಯಕರ್ತರು ಇದೇವೇಳೆ ಜೈ ಶ್ರೀರಾಮ್, ಜೈಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು.

30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ?: ಎಸ್.ಸುರೇಶ್ ಕುಮಾರ್ Why did you give life to a 30-year-old case today?
Share. Facebook Twitter LinkedIn WhatsApp Email

Related Posts

ದೋಷ ಮತ್ತು ಅಪಘಾತಗಳಿಂದ ರಕ್ಷಿಸಲು ಮಂಗಳವಾರ ಆಂಜನೇಯನನ್ನು ಹೀಗೆ ಪೂಜಿಸಿ, ಎಲ್ಲಾ ಪ್ರಯೋಜನಗಳನ್ನು ಒದಗಿಸುತ್ತಾನೆ.!

04/02/2026 11:28 AM2 Mins Read

ALERT : ಮಹಿಳೆಯರೇ `ನೇಲ್ ಪಾಲಿಶ್’ ಹಚ್ಚುತ್ತೀರಾ? ಹಾಗಿದ್ರೆ ಇದನ್ನೊಮ್ಮೆ ತಪ್ಪದೇ ಓದಿ.!

04/02/2026 11:06 AM1 Min Read

ರಾಜ್ಯದ ಜನತೆಯ ಗಮನಕ್ಕೆ :`ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

04/02/2026 10:46 AM5 Mins Read
Recent News

BIG NEWS : ಅಮೆರಿಕದಲ್ಲಿ ಸಂಚಲನ ಮೂಡಿಸಿರುವ `ಎಪ್ಸ್ಟೀನ್ ಫೈಲ್‌’ಗಳಲ್ಲಿ ಏನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

04/02/2026 11:32 AM

ದೋಷ ಮತ್ತು ಅಪಘಾತಗಳಿಂದ ರಕ್ಷಿಸಲು ಮಂಗಳವಾರ ಆಂಜನೇಯನನ್ನು ಹೀಗೆ ಪೂಜಿಸಿ, ಎಲ್ಲಾ ಪ್ರಯೋಜನಗಳನ್ನು ಒದಗಿಸುತ್ತಾನೆ.!

04/02/2026 11:28 AM

ಬಂಗಾರ ಪ್ರಿಯರಿಗೆ ಶಾಕ್: ಒಂದೇ ದಿನ 6,600 ರೂ. ಜಿಗಿದ ಚಿನ್ನ, ಬೆಳ್ಳಿ ಬೆಲೆಯಲ್ಲಿ 40,000 ರೂ. ಏರಿಕೆ!

04/02/2026 11:25 AM

ಅಮೇರಿಕಾದೊಂದಿಗೆ ಭಾರತದ ಬೃಹತ್ ಒಪ್ಪಂದ: ರಷ್ಯಾ ತೈಲಕ್ಕೆ ಗುಡ್‌ಬೈ, USನಲ್ಲಿ 500 ಬಿಲಿಯನ್ ಡಾಲರ್ ಹೂಡಿಕೆ!

04/02/2026 11:08 AM
State News
KARNATAKA

ದೋಷ ಮತ್ತು ಅಪಘಾತಗಳಿಂದ ರಕ್ಷಿಸಲು ಮಂಗಳವಾರ ಆಂಜನೇಯನನ್ನು ಹೀಗೆ ಪೂಜಿಸಿ, ಎಲ್ಲಾ ಪ್ರಯೋಜನಗಳನ್ನು ಒದಗಿಸುತ್ತಾನೆ.!

By kannadanewsnow5704/02/2026 11:28 AM KARNATAKA 2 Mins Read

ಮಂಗಳವಾರದ ದಿನ ಹೀಗೆ ಆಂಜನೇಯನ ಆರಾಧನೆ ಮಾಡಿ ದೋಷ ಮತ್ತು ಅಪಘಾತಗಳಿಂದ ಪಾರಾಗೋಣ. ಅವನು ಎಲ್ಲಾ ಪ್ರಯೋಜನಗಳನ್ನು ಕೊಡುವನು. ವಾಯುಪುತ್ರ…

ALERT : ಮಹಿಳೆಯರೇ `ನೇಲ್ ಪಾಲಿಶ್’ ಹಚ್ಚುತ್ತೀರಾ? ಹಾಗಿದ್ರೆ ಇದನ್ನೊಮ್ಮೆ ತಪ್ಪದೇ ಓದಿ.!

04/02/2026 11:06 AM

ರಾಜ್ಯದ ಜನತೆಯ ಗಮನಕ್ಕೆ :`ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

04/02/2026 10:46 AM

BIG NEWS : ರಾಜ್ಯದಲ್ಲಿ `SSLC’ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಬಿಗ್ ಪ್ಲ್ಯಾನ್ : ಪ್ರತಿ ಸಂಜೆ `ಮೊಬೈಲ್,ಟಿವಿ ಸ್ವಿಚ್ ಆಫ್’ ಟಾಸ್ಕ್.!

04/02/2026 10:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.