BIGG NEWS: ಚಿಲುಮೆ ಸಂಸ್ಥೆಗೆ ಹಣ ನೀಡಿದವರ ವಿರುದ್ಧ ಸಿಬಿಐ, ಐಟಿ, ಇಡಿ ಯಾಕೆ ದಾಳಿ ನಡೆಸಿಲ್ಲ; ಸಿದ್ದರಾಮಯ್ಯ

ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ರೂವಾರಿಗಳು ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. BIGG NEWS: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್‌ : ಸಿ.ಟಿ ರವಿ   ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸಂಸ್ಥೆ … Continue reading BIGG NEWS: ಚಿಲುಮೆ ಸಂಸ್ಥೆಗೆ ಹಣ ನೀಡಿದವರ ವಿರುದ್ಧ ಸಿಬಿಐ, ಐಟಿ, ಇಡಿ ಯಾಕೆ ದಾಳಿ ನಡೆಸಿಲ್ಲ; ಸಿದ್ದರಾಮಯ್ಯ