Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಹಾರ ಚುನಾವಣೆ 2025: 48 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್ | Bihar Election

17/10/2025 7:07 AM

SHOCKING : ಪೋಷಕರೇ ಎಚ್ಚರ : ಮೊಬೈಲ್ ನಲ್ಲಿ`Free Fire’ ಗೇಮ್ ಆಡುತ್ತಿದ್ದ 13 ವರ್ಷದ ಬಾಲಕ ಸಾವು.!

17/10/2025 7:06 AM
BIG BREAKING NEWS: Mild tremors felt again in Kodagu's Sampaje

BREAKING: ಫಿಲಿಪ್ಪೀನ್ಸ್ ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ | Earthquake

17/10/2025 7:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
KARNATAKA

ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

By kannadanewsnow0929/12/2024 3:15 PM

ಶಿವಮೊಗ್ಗ: ಜಿಲ್ಲೆಯ ಜನರು ಎಲ್ಲೆಲ್ಲೋ ಹೋಗಿ ಹೊಸ ವರ್ಷವನ್ನು ಡಿಸೆಂಬರ್.31ರಂದು ಆಚರಿಸೋದು ಯಾಕೆ.? ನೀವು, ನಿಮ್ಮ ಕುಟುಂಬಸ್ಥರು ಜೊತೆಗೂಡಿ ಹೊಸ ವರ್ಷವನ್ನು ಆಚರಿಸೋದಕ್ಕೆ ಸದ್ಗುರು ಗ್ರೂಪ್ಸ್ ಸಿದ್ಧವಾಗಿದೆ. ಅದೆಲ್ಲಿ ಅಂತ ಮುಂದೆ ಓದಿ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸದ್ಗುರು ಗ್ರೂಪ್ಸ್ ನಿಂದ ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲೈವ್ ಡಿಜೆ ಜೊತೆಗೆ ಹಾಡು, ಕುಣಿತದ ರಸದೌತಣವನ್ನು ನೀಡಲು ವೇದಿಕೆಯನ್ನು ಸಜ್ಜುಗೊಳಿಸಿದೆ.

ಸಾಗರದ ಕೂಗಳತೆ ದೂರದಲ್ಲಿರುವಂತ ತ್ಯಾಗರ್ತಿ ಕ್ರಾಸ್ ಬಳಿಯಲ್ಲಿ ಬಹುದೊಡ್ಡ ಹೊಸ ವರ್ಷಾಚರಣೆಯ ಮಲ್ನಾಡ್ ಕಾರ್ನಿವಲ್ ಕಾರ್ಯಕ್ರಮವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ. ವೆಜ್ ಅಂಡ್ ನಾನ್ ವೆಜ್ ಊಟದ ಜೊತೆಗೆ ಲೈವ್ ಸಂಗೀತವನ್ನು ಖ್ಯಾತ, ಪ್ರಸಿದ್ಧ ಗಾಯಕರಿಂದ ಕೇಳಿ, ಕುಣಿದು ಸಂಭ್ರಮಿಸಬಹುದಾಗಿದೆ.

0-9 ವರ್ಷದೊಳಗಿನವರಿಗೆ ಪ್ರವೇಶ ಉಚಿತವಾಗಿದೆ. 18 ವರ್ಷದ ಒಳಗಿನವರಿಗೂ ರೂ.499 ಹಾಗೂ 19 ವರ್ಷ ಮೇಲ್ಪಟ್ಟವರಿಗೆ ರೂ.699 ಟಿಕೆಟ್ ಶುಲ್ಕವನ್ನು ನಿಗದಿಪಡಿಸಲಾಗಿದೆ. ಟಿಕೆಟ್ ಆನ್ ಲೈನ್ ನಲ್ಲಿ ಖರೀದಿಸುವುದಾದರೇ ಇಂದೇ https://hotelsadguruandtours.com/malnad_carnival/booking/ ಲಿಂಕ್ ಕ್ಲಿಕ್ ಮಾಡಿ ಖರೀದಿಸಬಹುದು.

ಇನ್ನೂ ನೀವು ಡಿಸೆಂಬರ್.31ರಂದೇ ಮಲ್ನಾಡ್ ಕಾರ್ನಿವಲ್ ಕಾರ್ಯಕ್ರಮ ನಡೆಯುವಂತ ಪ್ರವೇಶ ದ್ವಾರದ ಬಳಿಯಲ್ಲೂ ಟಿಕೆಟ್ ಖರೀದಿಸಿ ಹೊಸ ವರ್ಷಾಚಣೆಯನ್ನು ಫ್ಯಾಮಿಲಿಯೊಂದಿಗೆ ಆಚರಿಸಬಹುದು. ಇದಲ್ಲದೇ ಸಾಗರದ ತೋಟಗಾರಿಕೆ ಇಲಾಖೆ ಎದುರಿನ ಸದ್ಗುರು ಹೋಟೆಲ್ ನಲ್ಲೂ ಟಿಕೆಟ್ ಲಭ್ಯವಿರುತ್ತದೆ. ಹೊಸ ವರ್ಷಾಚರಣೆಯಲ್ಲಿ ತೊಡಗೋರು ಖರೀದಿಸಬಹುದು ಅಂತ ಆಯೋಜಕರಾದಂತ ಸಂತೋಷ್ ಸದ್ಗುರು ತಿಳಿಸಿದ್ದಾರೆ.

ಮಲ್ನಾಡ್ ಕಾರ್ನಿವಲ್ ಬಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಸಿಸಿಟಿವಿ ಅಳವಡಿಸಲಾಗಿದೆ. ಜೊತೆಗೆ ಖಾಸಗಿ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸ್, ಗ್ರಾಮ ಪಂಚಾಯ್ತಿ, ಅಗ್ನಿ ಶಾಮಕ ದಳದವರಿಂದಲೂ ಅನುಮತಿಯನ್ನು ಪಡೆದು ಆಯೋಜಿಸಲಾಗುತ್ತಿರುವುದಾಗಿ ಹೇಳಿದ್ದಾರೆ. ಹೀಗಾಗಿ ಯಾವುದೇ ಭಯವಿಲ್ಲದೇ ಸಾರ್ವಜನಿಕರು ಈ ಹೊಸ ವರ್ಷಾಚರಣೆಯ ಕಾರ್ಯಕ್ರಮವದಲ್ಲಿ ಭಾಗಿಯಾಗಬಹುದಾಗಿದೆ ಅಂತ ತಿಳಿಸಿದ್ದಾರೆ.

ಹಾಗಾದ್ರೇ ಇನ್ನೇಕೆ ತಡ, ಇಂದೇ ಟಿಕೆಟ್ ಬುಕ್ ಮಾಡಿ, ಡಿಸೆಂಬರ್.31ರಂದು ಹೊಸ ವರ್ಷಾಚರಣೆಯಲ್ಲಿ ಕುಟುಂಬ ಸಹಿತ ಆಚರಿಸೋದು ಮರೆಯಬೇಡಿ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಖ್ಯಾತ ಮಲಯಾಳಂ ನಟ ದಿಲೀಪ್ ಶಂಕರ್ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

BREAKING: KPSC ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು: OMR ಶೀಟ್ ನೋಂದಣಿ ಸಂಖ್ಯೆಯೇ ಬದಲಾವಣೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಜಾತಿ ಗಣತಿ’ ಸಮೀಕ್ಷೆಗೆ ನಾಳೆಯೇ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

17/10/2025 6:56 AM1 Min Read
vidhana soudha

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

17/10/2025 6:45 AM1 Min Read

ರಾಜ್ಯ `ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್’ : `DA’ ಶೇ.14.25ಕ್ಕೆ ಪರಿಷ್ಕರಣೆ, ಇಲ್ಲಿದೆ ಪುಲ್ ಡೀಟೆಲ್ಸ್

17/10/2025 6:35 AM2 Mins Read
Recent News

ಬಿಹಾರ ಚುನಾವಣೆ 2025: 48 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್ | Bihar Election

17/10/2025 7:07 AM

SHOCKING : ಪೋಷಕರೇ ಎಚ್ಚರ : ಮೊಬೈಲ್ ನಲ್ಲಿ`Free Fire’ ಗೇಮ್ ಆಡುತ್ತಿದ್ದ 13 ವರ್ಷದ ಬಾಲಕ ಸಾವು.!

17/10/2025 7:06 AM
BIG BREAKING NEWS: Mild tremors felt again in Kodagu's Sampaje

BREAKING: ಫಿಲಿಪ್ಪೀನ್ಸ್ ನಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ | Earthquake

17/10/2025 7:03 AM

BIG NEWS : ರಾಜ್ಯದಲ್ಲಿ `ಜಾತಿ ಗಣತಿ’ ಸಮೀಕ್ಷೆಗೆ ನಾಳೆಯೇ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

17/10/2025 6:56 AM
State News
KARNATAKA

BIG NEWS : ರಾಜ್ಯದಲ್ಲಿ `ಜಾತಿ ಗಣತಿ’ ಸಮೀಕ್ಷೆಗೆ ನಾಳೆಯೇ ಕೊನೆಯ ದಿನ : ಸ್ವಯಂ ಮಾಹಿತಿ ದಾಖಲಿಸಲು ಈ `ಕ್ಯೂಆರ್ ಕೋಡ್’ ಸ್ಕ್ಯಾನ್ ಮಾಡಿ

By kannadanewsnow5717/10/2025 6:56 AM KARNATAKA 1 Min Read

ಬೆಂಗಳೂರು : ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ರಾಜ್ಯಾದ್ಯಂತ ಸಮೀಕ್ಷೆ…

vidhana soudha

ರಾಜ್ಯದ ಎಲ್ಲಾ ನಗರಗಳಿಗೂ `OC’ ವಿನಾಯಿತಿ : 1200 ಚದರಡಿ ವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ.!

17/10/2025 6:45 AM

ರಾಜ್ಯ `ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್’ : `DA’ ಶೇ.14.25ಕ್ಕೆ ಪರಿಷ್ಕರಣೆ, ಇಲ್ಲಿದೆ ಪುಲ್ ಡೀಟೆಲ್ಸ್

17/10/2025 6:35 AM

ಪೋಷಕರಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ `ಕಂಪ್ಯೂಟರ್ ಶಿಕ್ಷಣ’.!

17/10/2025 6:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.