‘ಸಚಿವ ನಾಗೇಂದ್ರ’ ವಜಾ ಯಾಕಿಲ್ಲ? ಹಗರಣ ‘CBI ತನಿಖೆ’ಗೆ ಏಕೆ ಕೊಟ್ಟಿಲ್ಲ?: ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತನ್ನ ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿರುವುದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಾ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಷ್ಟು ದೊಡ್ಡ ಹಗರಣವಾದರೂ ಯಾಕಿನ್ನೂ ಸಿಬಿಐಗೆ ಕೊಟ್ಟಿಲ್ಲ? ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಸಚಿವ ನಾಗೇಂದ್ರರನ್ನು ಯಾಕೆ ಇನ್ನೂ ವಜಾ … Continue reading ‘ಸಚಿವ ನಾಗೇಂದ್ರ’ ವಜಾ ಯಾಕಿಲ್ಲ? ಹಗರಣ ‘CBI ತನಿಖೆ’ಗೆ ಏಕೆ ಕೊಟ್ಟಿಲ್ಲ?: ಸಿ.ಟಿ.ರವಿ ಪ್ರಶ್ನೆ