ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದ ಬಿಜೆಪಿಯವರು, ಹಿಮಾಚಲ‌ ಪ್ರದೇಶದ ಫಲಿತಾಂಶದ ಬಗ್ಗೆ ಯಾಕೆ ಮಾತಾಡುತ್ತಿಲ್ಲ? – ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಕೇವಲ ಗುಜರಾತ್ ವಿಧಾನಸಭಾ ಚುನಾವಣೆಯ ಗೆಲುವನ್ನೇ ದೇಶದ ಗೆಲುವು ಎಂಬಂತೆ BJP ನಾಯಕರು ಸಂಭ್ರಮಿಸುತ್ತಿದ್ದಾರೆ. ಆದರೆ ಹಿಮಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದ್ದೂ ಹೀನಾಯವಾಗಿ ಸೋತಿರುವುದನ್ನು ಮರೆಮಾಚುತ್ತಿರುವದೇಕೆ? ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದ ಬಿಜೆಪಿಯವರು ಹಿಮಾಚಲ‌ ಪ್ರದೇಶದ ಫಲಿತಾಂಶದ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. 1ಕೇವಲ ಗುಜರಾತ್ ವಿಧಾನಸಭಾ ಚುನಾವಣೆಯ ಗೆಲುವನ್ನೇ ದೇಶದ ಗೆಲುವು ಎಂಬಂತೆ BJP ನಾಯಕರು ಸಂಭ್ರಮಿಸುತ್ತಿದ್ದಾರೆ. ಆದರೆ ಹಿಮಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದ್ದೂ ಹೀನಾಯವಾಗಿ ಸೋತಿರುವುದನ್ನು ಮರೆಮಾಚುತ್ತಿರುವದೇಕೆ? … Continue reading ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದ ಬಿಜೆಪಿಯವರು, ಹಿಮಾಚಲ‌ ಪ್ರದೇಶದ ಫಲಿತಾಂಶದ ಬಗ್ಗೆ ಯಾಕೆ ಮಾತಾಡುತ್ತಿಲ್ಲ? – ದಿನೇಶ್ ಗುಂಡೂರಾವ್ ಪ್ರಶ್ನೆ