ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು : “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು “ಹಗರಣಕ್ಕೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧವಿದೆ? ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಜವಾಬ್ದಾರರಾಗುತ್ತಾರೆಯೇ? ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?” ಎಂದು ಖಡಕ್ಕಾಗಿ … Continue reading ಅಧಿಕಾರಿಗಳ ತಪ್ಪಿಗೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಬೇಕು: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ