Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಾನ’ ಇದ್ದವ್ರು ‘ಮಾನನಷ್ಟ’ ಮೊಕದ್ದಮ್ಮೆ ಹಾಕಲಿ ಪ್ರತಾಪ್ ಸಿಂಹ ಯಾಕೆ? ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ
KARNATAKA

‘ಮಾನ’ ಇದ್ದವ್ರು ‘ಮಾನನಷ್ಟ’ ಮೊಕದ್ದಮ್ಮೆ ಹಾಕಲಿ ಪ್ರತಾಪ್ ಸಿಂಹ ಯಾಕೆ? ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

By kannadanewsnow0527/02/2024 5:43 PM

ಬೆಂಗಳೂರು : ಶಾಸಕ ಪ್ರದೀಪ್ ಈಶ್ವರ್ ಸಂಸದ ಪ್ರತಾಪ್ ಸಿಂಹ ಕುರಿತು ಈ ಹಿಂದೆ ಏಕವಚನದಲ್ಲಿ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.

BREAKING: ರಾಜ್ಯ ಸಭೆ ಚುನಾವಣಾ ‘ಫಲಿತಾಂಶ’ ಪ್ರಕಟ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ! ಜೆಡಿಎಸ್‌ಗೆ ಮುಖಭಂಗ!!

ಇದಕ್ಕೆ ಇದೀಗ ಪ್ರದೀಪ ಈಶ್ವರ ತಿರುಗೇಟು ನೀಡಿದ್ದು ಬೆಂಗಳೂರಿನಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ ಇದ್ದವರು ಮಾನನಷ್ಟ ಕೇಸ್ ದಾಖಲಿಸುತ್ತಾರೆ. ಪ್ರತಾಪ್ ಸಿಂಹ ಯಾಕೆ ದಾಖಲಿಸಿದ್ದಾರೆ? ಎಂದು ವ್ಯಂಗ್ಯವಾಡಿದ್ದಾರೆ.

“13.5 ಕೋಟಿ ರೂಪಾಯಿ ವಂಚಿಸಿದ್ದಾರೆ” ICICI ಬ್ಯಾಂಕ್ ಮ್ಯಾನೇಜರ್ ವಿರುದ್ಧ ಭಾರಿ ವಂಚನೆ ಆರೋಪ

ಪ್ರತಾಪ್ ಸಿಂಹ ಬೈಬರ್ತ್ ರೈಟರ್ ಇರಬಹುದು. ನಾನು ಫೈಟರ್ ಪ್ರತಾಪ್ ಸಿಂಹ ಅವರೇ ಮಾಧ್ಯಮ ಮುಂದೆ ಬಿಲ್ಡ್ ಅಪ್ ಕೊಡುವುದಲ್ಲ, ತಾಕತ್ತಿದ್ದರೆ ಪ್ರತಾಪ್ ಸಿಂಹ ಚರ್ಚೆಗೆ ಬರಬೇಕು. ಅಯೋಗ್ಯ ಮುಠ್ಠಾಳನನ್ನು ಅಯೋಗ್ಯ ಮುಠಾಳ ಅಂತಾನೆ ಹೇಳುತ್ತೇವೆ. ನಿಮ್ಮ ಮಾನನಷ್ಟ ಕೇಸಿಗೆ ಹೆದರುವುದಿಲ್ಲ ಎಂದು ಪ್ರದೀಪ್ ಈಶ್ವರ ವಾಗ್ದಾಳಿ ನಡೆಸಿದ್ದಾರೆ.

ಮೊಬೈಲ್‌ ಬಳಕೆದಾರರೇ ಗಮನಿಸಿ: ಆನ್ ಲೈನ್ ನಲ್ಲಿ ಸುರಕ್ಷಿತವಾಗಿರಲು ಕೇಂದ್ರ ಸರ್ಕಾರ ನೀಡಿದೆ ಈ ಸಲಹೆ!

ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.

ಹೆರಿಗೆ ರಜೆಯ ಮಂಜೂರಾತಿ ನಿರಾಕರಣೆ ತಾರತಮ್ಯಕ್ಕೆ ಸಮ : ಹೈಕೋರ್ಟ್

ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಿದ್ಧ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದರು.

ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

'ಮಾನ' ಇದ್ದವ್ರು 'ಮಾನನಷ್ಟ' ಮೊಕದ್ದಮ್ಮೆ ಹಾಕಲಿ ಪ್ರತಾಪ್ ಸಿಂಹ ಯಾಕೆ? ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ Why should those who have 'mana' file a defamation case against Pratap Simha? MLA Pradeep Easwar
Share. Facebook Twitter LinkedIn WhatsApp Email

Related Posts

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM1 Min Read

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM1 Min Read

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM1 Min Read
Recent News

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

29/06/2025 5:17 PM

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM
State News
KARNATAKA

ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ

By kannadanewsnow0929/06/2025 5:17 PM KARNATAKA 1 Min Read

ಮೈಸೂರು: ಸೆಪ್ಟೆಂಬರ್‌ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಈ…

ಕಾಂಗ್ರೆಸ್ ಸರ್ಕಾರ ಪತನಗೊಂಡು, 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆ ಇದೆ : ಸಂಸದ ಗೋವಿಂದ್ ಕಾರಜೋಳ

29/06/2025 5:15 PM

BIG NEWS: ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ

29/06/2025 5:15 PM

BREAKING : ಕೋಲಾರದಲ್ಲಿ ಘೋರ ಘಟನೆ : ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

29/06/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.