ಮದ್ದೂರು ಪೇಟೆ ಬೀದಿ ಅಗಲೀಕರಣ; ಒಂದು ತಿಂಗಳೊಳಗೆ ಡಿಪಿಆರ್ ಸಿದ್ದತೆ- ಮಂಡ್ಯ DC ಡಾ.ಕುಮಾರ

ಮಂಡ್ಯ : ಮದ್ದೂರು ಪಟ್ಟಣದ ಪೇಟೆ ಬೀದಿಯ ಅಗಲೀಕರಣ ಸಂಬಂಧ ಸೆ.10 ರಂದು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಪಟ್ಟಣದ ಪೇಟೆ ಬೀದಿಯನ್ನು ಶಾಸಕ ಕೆ.ಎಂ.ಉದಯ್ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಟ್ಟಣದ ಪೇಟೆ ಬೀದಿ ಕಿರಿದಾಗಿರುವ ಕಾರಣ ವಾಹನ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಶಾಸಕ ಕೆ.ಎಂ.ಉದಯ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಸಂಬಂಧ … Continue reading ಮದ್ದೂರು ಪೇಟೆ ಬೀದಿ ಅಗಲೀಕರಣ; ಒಂದು ತಿಂಗಳೊಳಗೆ ಡಿಪಿಆರ್ ಸಿದ್ದತೆ- ಮಂಡ್ಯ DC ಡಾ.ಕುಮಾರ