BIGG NEWS: ದಾವಣಗೆರೆಯಲ್ಲಿ ವ್ಯಾಪಕ ಮಳೆ; ಅಡಕೆ ತೋಟಗಳಿಗೆ ನೀರು ನುಗ್ಗಿ, ಜಲಾವೃತ

ದಾವಣಗೆರೆ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ.ಹೀಗಾಗಿ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತಗಳಾಗಿವೆ. BIGG NEWS: ಬಿಜೆಪಿಯಲ್ಲಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ; ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ: ಭಾಸ್ಕರ್ ರಾವ್   ನಿರಂತರವಾಗಿ ಸುರಿದ ಮಳೆಯಿಂದಾಗಿ ಭದ್ರಾ ಕಾಲುವೆಗಳು ಸಂಪೂರ್ಣವಾಗಿ ಭರ್ತಿಯಾಗಿದೆ. ಇದರಿಂದಾಗಿ ಅಡಕೆ ತೋಟಗಳಿಗೆ ನೀರು ನುಗ್ಗಿದ್ದು, ಸಂಪೂರ್ಣ ಜಲಾವೃತಗೊಂಡಿದೆ. ಅಡಕೆ ಕೊಯ್ಲಿಗೆ ಬಂದಿದ್ದರಿಂದ ರೈತನಿಗೆ ಆತಂಕ ಶುರುವಾಗಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದಲ್ಲಿ ಮಳೆಯಿಂದ ಅಡಕೆ ತೋಟ ಜಲಾವೃತವಾಗಿದ್ದು, … Continue reading BIGG NEWS: ದಾವಣಗೆರೆಯಲ್ಲಿ ವ್ಯಾಪಕ ಮಳೆ; ಅಡಕೆ ತೋಟಗಳಿಗೆ ನೀರು ನುಗ್ಗಿ, ಜಲಾವೃತ