ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ

ಬೆಳಗಾವಿ : ಸಾಮಾನ್ಯವಾಗಿ ದಕ್ಷಿಣ ಕರ್ನಾಟಕದ ಭಾಗದಲ್ಲಿ ಚಿಕ್ಕಮಂಗಳೂರು ಶಿವಮೊಗ್ಗ ಹಾಸನದಲ್ಲಿ ಕಾಡಾನೆಗಳು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳ್ಳಿ ಕಾಡಾನೆ ಗ್ರಾಮಕ್ಕೆ ನುಗ್ಗಿದ್ದು ಜನರಲ್ಲಿ ಭೀತಿ ಹುಟ್ಟಿಸಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಹೌದು ಬೆಳಗಾವಿಯ ವೈಭವ ನಗರ ಶಾಹು ನಗರದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಗ್ಗೆ ಕಾಡಾನೆ ನೋಡಿ ಬೆಳಗಾವಿ ಜನರು ಗಾಬರಿಯಾಗಿದ್ದಾರೆ. ಈ … Continue reading ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ