BREAKING: ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇನೆ – ಡಿ.ಕೆ ಶಿವಕುಮಾರ್ | DK Shivakumar

ಮಂಡ್ಯ: ಭಾರತ್ ಜೋಡೋ ಯಾತ್ರೆಯನ್ನು ಜನರು ಮುಂದುವರೆಸುತ್ತಾರೆ. ಇಡಿ ನೀಡಿರುವಂತ ಸಮಸ್ಸ್ ಹಿನ್ನಲೆಯಲ್ಲಿ ಇಂದು ದೆಹಲಿಗೆ ತೆರಳಲಿದ್ದು, ನಾಳೆ ಬೆಳಿಗ್ಗೆ ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ನಾನು ಮತ್ತು ನನ್ನ ಸಹೋದರ ಹಾಜರಾಗುತ್ತೇವೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಭಾರತ್ ಜೋಡೋ ಯಾತ್ರೆಯ ಬಳಿಯಲ್ಲಿ ಮಾತನಾಡಿದಂತ ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿದ್ದು., ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆಗೆ ಬಂದು ಭಾಗವಹಿಸಿದ್ದಾರೆ. … Continue reading BREAKING: ನಾಳೆ ಇಡಿ ವಿಚಾರಣೆಗೆ ಹಾಜರಾಗುತ್ತೇನೆ – ಡಿ.ಕೆ ಶಿವಕುಮಾರ್ | DK Shivakumar