ಚರ್ಚ್, ಮಸೀದಿ ಕಟ್ಟುವುದರಿಂದ ಬಡತನ ನಿವಾರಣೆ ಆಗುತ್ತಾ? : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ರಾಮಮಂದಿರದಿಂದ ಬಡತನ ನಿರ್ಮೂಲೀನಾಗುವುದಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಕೇಂದ್ರ ಸಚಿವ ಪರಲಾದ್ ಜೋಶಿ ತಿರುಗೇಟು ನೀಡಿದ್ದು ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯಾ? ಎಂದು ವಾಗ್ದಾಳಿ ನಡೆಸಿದ್ದಾರೆ. ‘ಸೀಟು ಹಂಚಿಕೆ’ ನಿರ್ಧಾರದ ನಂತರ ‘ಭಾರತ್ ಜೋಡೋ ನ್ಯಾಯ್ ಯಾತ್ರೆಗೆ’ ಸೇರುವೆ: ಅಖಿಲೇಶ್ ಯಾದವ್ ಹುಬ್ಬಳ್ಳಿಯಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಲಾಡ್ ಸುಪ್ರೀಂ ಕೋರ್ಟಿಗಿಂತ ಮೇಲಿದ್ದಾರ? ಕಾಂಗ್ರೆಸ್ ನಾಯಕರಿಗೆ … Continue reading ಚರ್ಚ್, ಮಸೀದಿ ಕಟ್ಟುವುದರಿಂದ ಬಡತನ ನಿವಾರಣೆ ಆಗುತ್ತಾ? : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ