ಪಕ್ಷ ಸೂಚಿಸಿದ್ರೇ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಸಿದ್ಧ – ಬಿ.ವೈ ವಿಜಯೇಂದ್ರ | Election 2023

ಮೈಸೂರು: ನಾನು ಪಕ್ಷ ಸೂಚಿಸಿದರೇ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ವಿರುದ್ಧ ಸ್ಪರ್ಧಿಸಲು ಸಿದ್ಧನಿದ್ದೇನೆ. ನರೇಂದ್ರ ಮೋದಿ ಎಂಬುದು ಕೇವಲ ಅಲೆಯಲ್ಲ. ಅದೊಂದು ಸುನಾಮಿ ಎಂಬುದಾಗಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. BREAKING NEWS: ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರಿಡಲಾಗುವುದು – ಸಿಎಂ ಪ್ರಮೋದ್ ಸಾವಂತ್ ಘೋಷಣೆ | Goa Airport ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವರುಣಾ ಕ್ಷೇತ್ರದಿಂದ ಸಿದ್ಧರಾಮಯ್ಯ … Continue reading ಪಕ್ಷ ಸೂಚಿಸಿದ್ರೇ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಸಿದ್ಧ – ಬಿ.ವೈ ವಿಜಯೇಂದ್ರ | Election 2023