ಬಿಎಸ್ ವೈ ಪುತ್ರ ರಾಘವೇಂದ್ರರನ್ನು ಸೋಲಿಸಿಯೇ ಸೋಲಿಸುತ್ತೇನೆ : BSY-ಪುತ್ರರ ವಿರುದ್ಧ ಸೆಡ್ಡು ಹೊಡೆದ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇತ್ತೀಚಿಗೆ ಬಿ ಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರರನ್ನು ಸೋಲಿಸಿ ಸೋಲಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಕೆ.ಎಸ್ ಈಶ್ವರಪ್ಪ ಸೆಡ್ಡು ಹೊಡೆದು ನಿಂತಿದ್ದಾರೆ. ಚುನಾವಣೆಯಲ್ಲಿ ರಾಘವೇಂದ್ರ ಸೋತು ಮನೆಗೆ ಹೋಗಲಿದ್ದು, ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ : ಈಶ್ವರಪ್ಪ ವಾಗ್ದಾಳಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಬಿಎಸ್ ವೈ ಪುತ್ರ ರಾಘವೇಂದ್ರರನ್ನು ಸೋಲಿಸಿಯೇ ಸೋಲಿಸುತ್ತೇನೆ : BSY-ಪುತ್ರರ ವಿರುದ್ಧ ಸೆಡ್ಡು ಹೊಡೆದ ಕೆ.ಎಸ್ ಈಶ್ವರಪ್ಪ