Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ `ಸೈಯದ್ ಸಲಾವುದ್ದೀನ್’ ಪರಾರಿ : ಆ.30 ರೊಳಗೆ ಕೋರ್ಟ್ ಹಾಜರಾಗದಿದ್ದರೆ ಆಸ್ತಿ ಮುಟ್ಟುಗೋಲು.!

26/07/2025 7:30 AM

BIG NEWS : ದೇಶದಲ್ಲಿ `ಯುವಜನತೆ’ ಆತ್ಮಹತ್ಯೆ ತಡೆಗೆ ಸುಪ್ರೀಂಕೋರ್ಟ್ ನಿಂದ ಮಾರ್ಗಸೂಚಿ ಪ್ರಕಟ.!

26/07/2025 7:21 AM

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

26/07/2025 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಾನವ ಸರಪಳಿ’ಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.?- ಕೇಂದ್ರ ಸಚಿವ ‘HDK’ ಪ್ರಶ್ನೆ
KARNATAKA

‘ಮಾನವ ಸರಪಳಿ’ಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ.?- ಕೇಂದ್ರ ಸಚಿವ ‘HDK’ ಪ್ರಶ್ನೆ

By kannadanewsnow0916/09/2024 10:15 AM

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.

ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?

ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ತಾಕೀತುಮಾಡಿದರು.

ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ @INCKarnataka ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ?…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 16, 2024

BIG NEWS: 10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’

ಬೆಂಗಳೂರು ಜನತೆ ಗಮನಕ್ಕೆ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

26/07/2025 7:17 AM1 Min Read

ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ತಿಂಗಳು ಪೂರ್ತಿ ಅವಕಾಶ : ಈ ದಾಖಲೆಗಳು ಕಡ್ಡಾಯ | Ration Card

26/07/2025 6:56 AM3 Mins Read

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್.!

26/07/2025 6:53 AM1 Min Read
Recent News

BREAKING : ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ `ಸೈಯದ್ ಸಲಾವುದ್ದೀನ್’ ಪರಾರಿ : ಆ.30 ರೊಳಗೆ ಕೋರ್ಟ್ ಹಾಜರಾಗದಿದ್ದರೆ ಆಸ್ತಿ ಮುಟ್ಟುಗೋಲು.!

26/07/2025 7:30 AM

BIG NEWS : ದೇಶದಲ್ಲಿ `ಯುವಜನತೆ’ ಆತ್ಮಹತ್ಯೆ ತಡೆಗೆ ಸುಪ್ರೀಂಕೋರ್ಟ್ ನಿಂದ ಮಾರ್ಗಸೂಚಿ ಪ್ರಕಟ.!

26/07/2025 7:21 AM

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

26/07/2025 7:17 AM

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿ ನಂ.1: ಶೇ.75 ರಷ್ಟು ಮತ, ಟ್ರಂಪ್ ಗೆ 8ನೇ ಸ್ಥಾನ

26/07/2025 7:17 AM
State News
KARNATAKA

ವಾಹನ ಸವಾರರೇ ಗಮನಿಸಿ : ನಿಮ್ಮ `ಫಾಸ್ಟ್ಯಾಗ್ ಖಾತೆ’ಯಿಂದ ತಪ್ಪಾಗಿ ಹಣ ಕಡಿತಗೊಂಡರೆ ಜಸ್ಟ್ ಹೀಗೆ ಮಾಡಿ.!

By kannadanewsnow5726/07/2025 7:17 AM KARNATAKA 1 Min Read

ಬೆಂಗಳೂರು : ವಾಹನ ಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇನ್ಮುಂದೆ ಫಾಸ್ಟ್ಟ್ಯಾಗ್ ಖಾತೆಯಿಂದ ತಪ್ಪಾಗಿ ಹಣ ಕಡಿತಗೊಂಡರೆ ವಾಪಸ್ ನೀಡಲಾಗುತ್ತದೆ. ಹೌದು,…

ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ತಿಂಗಳು ಪೂರ್ತಿ ಅವಕಾಶ : ಈ ದಾಖಲೆಗಳು ಕಡ್ಡಾಯ | Ration Card

26/07/2025 6:56 AM

ಹೊಸ `ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್.!

26/07/2025 6:53 AM

ರಾಜ್ಯದಲ್ಲಿ `SSLC-PUC’ ಪಾಸ್ ಗೆ 35% ಅಲ್ಲ, 33% ಮಾರ್ಕ್ಸ್ ಸಾಕು : ವಿದ್ಯಾರ್ಥಿಗಳ `ಉತ್ತೀರ್ಣ’ಕ್ಕೆ ಸರ್ಕಾರದಿಂದ ಹೊಸ ಕ್ರಮ.!

26/07/2025 6:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.