ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಶುಕ್ರವಾರ ಪ್ರಶ್ನಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ … Continue reading ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: ಡಿಸಿಎಂ ಡಿ.ಕೆ ಶಿವಕುಮಾರ್